23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿವರದಿ

ಕರಾಟೆ ಪಂದ್ಯಾಟ: ಹೋಲಿ ರಿಡೀಮರ್ ಶಾಲೆಯ ವಿದ್ಯಾರ್ಥಿ ಶಮಂತ್ ತೃತೀಯ

ಬೆಳ್ತಂಗಡಿ: ಆ. 26ರಂದು ಉಚ್ಚಿಲಗುಡ್ಡೆ ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆ, ಸೋಮೇಶ್ವರದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 17 ವಯೋಮಿತಿಯ ಮಕ್ಕಳ ಕರಾಟೆ ಪಂದ್ಯಾಟದಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಶಮಂತ್ (9ನೇ) ತೃತೀಯ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.

Related posts

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವದೇಶಿ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

Suddi Udaya

ಭಾರಿ ಮಳೆಯಿಂದಾಗಿ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತ: ಅಡಿಕೆ ಗಿಡಗಳು ನೀರು ಪಾಲು

Suddi Udaya
error: Content is protected !!