24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಅಡ್ಡೈ ಶ್ರೀ ಶಿವಶಕ್ತಿ ಭಜನಾ ಮಂದಿರ ಇದರ ನೂತನ ಭಜನಾ ಮಂದಿರಕ್ಕೆ ಶಿಲಾನ್ಯಾಸ

ಕೊಕ್ಕಡ: ಇಲ್ಲಿಯ ಅಡ್ಡೈ ಶ್ರೀ ಶಿವಶಕ್ತಿ ಭಜನಾ ಮಂದಿರ ಇದರ ನೂತನ ಭಜನಾ ಮಂದಿರಕ್ಕೆ ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಲಾಯಿತು.

ವಾಸ್ತುತಜ್ಞರಾದ ರತ್ನಾಕರ ಪಾಂಗಣ್ಣಾಯ ಮಿಯಾಳ ಇವರು ಶಿವನ್ಯಾಸ ಕಾರ್ಯಕ್ರಮದ ವಿಧಿ ವಿಧಾನಗಳನ್ನು ನೆರವೇರಿಸಿಕೊಟ್ಟರು. ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಆರ್ಥಿಕ ಸಹಕಾರದೊಂದಿಗೆ ಈ ಭಜನಾ ಮಂದಿರವು ನಿರ್ಮಾಣಗೊಳ್ಳಲಿದ್ದು ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್ಟ ಹಿತ್ತಲು, ಟ್ರಸ್ಟ್ ನ ಸದಸ್ಯರು ಧರ್ಣಪ್ಪ ಕೆಂಪಕೋಡಿ, ಪುರಂದರ ಕಡಿರ, ಶ್ರೀಮತಿ ಬಾಬಿತಾ ರಾಘವ ಕೊಲ್ಲಜೆ, ಉದ್ಯಮಿ ಬಾಲಕೃಷ್ಣ ನೈಮಿಶ, ಹಿರಿಯರಾದ ಈಶ್ವರ ಭಟ್ ಹಿತ್ತಿಲು, ಶಿವಶಕ್ತಿ ಭಜನಾ ಮಂದಿರ ಇದರ ಅಧ್ಯಕ್ಷ ರವಿಚಂದ್ರ ಪೊಡಿಕೆತ್ತೂರು, ಕಾರ್ಯದರ್ಶಿ ಆನಂದ ಅಡ್ಡೈ , ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿಕಲ್ಲು ಮಜಲು ಇದರ ಆಡಳಿತ ಟ್ರಷ್ಟಿ ಕುಶಾಲಪ್ಪಗೌಡ ಪೊಡಿಕೇತ್ತೂರು, ಸ್ಥಳೀಯ ಪ್ರಮುಖರಾದ ಗಣೇಶ್ ಅಂಕದ ಮಜಲು, ಅಚ್ಚುತ ನಾಯ್ಕ್ ಅಡೀಲು, ಶ್ರೀಮತಿ ಲಕ್ಶ್ಮೀ ಅಡ್ಡಯಿ, ಶೀನ ಅಡ್ಡಯಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya

ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

Suddi Udaya

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya
error: Content is protected !!