23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಪೂರ್ವಾಧ್ಯಕ್ಷ, ವಾಣಿ. ಪಿ.ಯು ಕಾಲೇಜಿನ ವಾಣಿಜ್ಯ ವಿಭಾಗ ಮುಖ್ಯಸ್ಥ, ಜೆಸಿಐ ವಲಯ ತರಬೇತುದಾರ ಜೆ.ಎಫ್.ಡಿ ಶಂಕರ್ ರಾವ್ ಬಿ ಇವರಿಗೆ ಕಾರ್ಕಳದ ಬಾಲಜಿ ಇನ್ ಹೊಟೇಲ್ ಸಭಾಂಗಣದಲ್ಲಿ ನಡೆದ ಈ ವರ್ಷದ ಜೆಸಿಐ ವಲಯದ ತರಬೇತಿ ಸಮ್ಮೇಳನದಲ್ಲಿ ತರಬೇತುದಾರನಾಗಿ ಜೇಸಿಗಳಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಸಂಘ ಸಂಸ್ಥೆಗಳಿಗೆ ಅತೀ ಹೆಚ್ಚು ತರಬೇತಿ ನೀಡಿರುವುದನ್ನು ಪರಿಗಣಿಸಿ ಜೆಸಿಐ ವಲಯ 15 ರಿಂದ ಕೊಡಲ್ಪಡುವ ಪ್ರೇರಣಾ ಪುರಸ್ಕಾರ-2025 ನೀಡಿ ಗೌರವಿಸಲಾಯಿತು.

ಈ ಪುರಸ್ಕಾರವನ್ನು ವಲಯಾಧ್ಯಕ್ಷ ಜೆಸಿ ಅಭಿಲಾಷ್ ಬಿ.ಎ ಇವರು ನೀಡಿ ಗೌರವಿಸಿದರು. ತರಬೇತಿ ವಿಭಾಗದ ನಿರ್ದೇಶಕಿ ಜೆಸಿ ಅಕ್ಷತಾ ಶೆಟ್ಟಿ, ಪ್ರಾಂತ್ಯ ಡಿ ವಲಯ ಉಪಾಧ್ಯಕ್ಷ ರಂಜಿತ್ ಎಚ್‌.ಡಿ, ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷೆ ಜೆಸಿ ಆಶಾಲತಾ ಪ್ರಶಾಂತ್ ವಲಯದ ಇತರ ಗಣ್ಯರು ಜೆಸಿಐ ಬೆಳ್ತಂಗಡಿಯ ಪೂರ್ವಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಮೇಲಂತಬೆಟ್ಟು ಗ್ರಾ.ಪ. ಬಳಿ ಹಾಗೂ ಕಲ್ಲಗುಡ್ಡೆಯ ರಸ್ತೆಬಳಿ ಸ್ವಚ್ಛ ಶನಿವಾರದ ಅಂಗವಾಗಿ ಶ್ರಮದಾನ

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya
error: Content is protected !!