30.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಮದ್ದಡ್ಕ : 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮದ್ದಡ್ಕ : 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವೆ ಸಮಿತಿ ಮದ್ದಡ್ಕ ಇದರ ವತಿಯಿಂದ ಆಗಸ್ಟ್ 26ಮತ್ತು 27ರಂದು ಗೌರಿ ಪೂಜೆ ಮತ್ತು ಸಾರ್ವಜನಿಕ ಗಣೇಶೋತ್ಸವ


ಮದ್ದಡ್ಕ ಬಂಡಿಮಠ ಆಟದ ಮೈದಾನದ ವೆಲ್ ಕಮ್ ಯೂತ್
ಕ್ಲಬ್ಬಿನ ಬಯಲು ರಂಗಮಂದಿರದಲ್ಲಿ ಗೋಪಿನಾಥ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಆಗಸ್ಟ್ 26ರಂದು ಬೆಳಿಗ್ಗೆ ಶ್ರೀಮತಿ ಗುಲಾಬಿ ಮತ್ತು ತಂಡದವರಿಂದ ಭಜನ ಕಾರ್ಯಕ್ರಮ ನೆರವೇರಿತು.

ಮತ್ತೆ ಗೌರಿ ಪೂಜೆ. ಚೌತಿ ಹಬ್ಬದ ಉದ್ಘಾಟನೆಯನ್ನು ಕೃಷ್ಣಕುಮಾರ್ ಪೂಂಜಾ ನೆರವೇರಿಸಿದರು. ಸಂಜೆ ತಾಂಬೂಲ ಕಲಾವಿದರು ಪುಂಜಾಲ್ ಕಟ್ಟೆ ಕುಡ್ಲ ಅಭಿನಯಿಸುವ
ಎಲ್ಲೆ ದಾದ ಎರೆಗ್ ಗೊತ್ತು ಎಂಬ ನಾಟಕ ನಡೆಯಿತು

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

Suddi Udaya

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya
error: Content is protected !!