25.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ಮದ್ದಡ್ಕ : 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮದ್ದಡ್ಕ : 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವೆ ಸಮಿತಿ ಮದ್ದಡ್ಕ ಇದರ ವತಿಯಿಂದ ಆಗಸ್ಟ್ 26ಮತ್ತು 27ರಂದು ಗೌರಿ ಪೂಜೆ ಮತ್ತು ಸಾರ್ವಜನಿಕ ಗಣೇಶೋತ್ಸವ


ಮದ್ದಡ್ಕ ಬಂಡಿಮಠ ಆಟದ ಮೈದಾನದ ವೆಲ್ ಕಮ್ ಯೂತ್
ಕ್ಲಬ್ಬಿನ ಬಯಲು ರಂಗಮಂದಿರದಲ್ಲಿ ಗೋಪಿನಾಥ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಆಗಸ್ಟ್ 26ರಂದು ಬೆಳಿಗ್ಗೆ ಶ್ರೀಮತಿ ಗುಲಾಬಿ ಮತ್ತು ತಂಡದವರಿಂದ ಭಜನ ಕಾರ್ಯಕ್ರಮ ನೆರವೇರಿತು.

ಮತ್ತೆ ಗೌರಿ ಪೂಜೆ. ಚೌತಿ ಹಬ್ಬದ ಉದ್ಘಾಟನೆಯನ್ನು ಕೃಷ್ಣಕುಮಾರ್ ಪೂಂಜಾ ನೆರವೇರಿಸಿದರು. ಸಂಜೆ ತಾಂಬೂಲ ಕಲಾವಿದರು ಪುಂಜಾಲ್ ಕಟ್ಟೆ ಕುಡ್ಲ ಅಭಿನಯಿಸುವ
ಎಲ್ಲೆ ದಾದ ಎರೆಗ್ ಗೊತ್ತು ಎಂಬ ನಾಟಕ ನಡೆಯಿತು

Related posts

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya

ಆದಿ ಪಜಿರಡ್ಕದಲ್ಲಿ ಜಾತ್ರಾ ಮಹೋತ್ಸವ

Suddi Udaya

ನೆರಿಯ: ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಶಾಸಕ ಹರೀಶ್‌ ಪೂಂಜ ಭೇಟಿ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

Suddi Udaya
error: Content is protected !!