July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಗಣೇಶೋತ್ಸವ ಆಚರಣೆ: ಶಾಸಕ ಹರೀಶ್ ಪೂಂಜ ಭಾಗಿ

ಮೇಲಂತಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ, ನಾಗಬ್ರಹ್ಮ ದೇವಸ್ಥಾನ ಮೇಲಂತಬೆಟ್ಟು ಮುಂಡೂರು, ನಾಗ ಬ್ರಹ್ಮ ಭಜನಾ ಮಂಡಳಿ ಬದಿ ನಡೆ ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ವತಿಯಿಂದ 15ನೇ ವರ್ಷದ ಗಣೇಶೋತ್ಸವವು ವಿಜೃಂಭಣೆಯಿಂದ ನಡೆಯಿತು.

ಈ ವೇಳೆ ಶಾಸಕ ಹರೀಶ್ ಪೂಂಜ, ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಆಗಮಿಸಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿಗಣೇಶೋತ್ಸವ ಅಧ್ಯಕ್ಷ ಯೋಗೀಶ್ ಕುಲಾಲ್ ಪಕ್ಕಿದಕಲ, ಕಾರ್ಯದರ್ಶಿ ನಾಗೇಶ್ ಮುಡಲ, ದೇವಸ್ಥಾನ ಆಡಳಿತ ಸಮಿತಿ ಕೋಶಾಧಿಕಾರಿ ಹರ್ಷ ಹೆಚ್ ಆರ್ ಮತ್ತು ಚಂದ್ರ ರಾಜ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಬೇಸಿಗೆ ಶಿಬಿರ ಕಲಾಬ್ದಿ-2025 ಉದ್ಘಾಟನೆ

Suddi Udaya

ಬೆಳಾಲು ಶ್ರೀಧ.ಮ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ರುತಿ 2k26’ ಕಾರ್ಯಕ್ರಮ

Suddi Udaya
error: Content is protected !!