July 23, 2026
ಅಪರಾಧ ಸುದ್ದಿ

ರೆಖ್ಯ : ಆಕಸ್ಮಿಕವಾಗಿ ರಸ್ತೆ ಕಾಂಕ್ರಿಟ್ ಚರಂಡಿಯ ಒಳಗೆ ಬಿದ್ದು ಚಾಲಕ ಮೃತ್ಯು


ಬೆಳ್ತಂಗಡಿ: ರೆಖ್ಯಾ ಗ್ರಾಮ ನೇಲ್ಯಡ್ಕ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಲಾರಿಯನ್ನು ನಿಲ್ಲಿಸಿ ಮೂತ್ರ ವಿಸರ್ಜನೆಗೆಂದು ರಸ್ತೆ ಬದಿಗೆ ಹೋಗುವ ಸಮಯ ಆಕಸ್ಮಿಕವಾಗಿ ರಸ್ತೆ ಕಾಮಗಾರಿಯಲ್ಲಿರುವ ಕಾಂಕ್ರಿಟ್ ಚರಂಡಿಯ ಒಳಗೆ ಬಿದ್ದು ಚಾಲಕ ಸಾವನ್ನಪ್ಪಿದ ದುರ್ಘಟನೆ ಆ.28ರಂದು ವರದಿಯಾಗಿದೆ.


ಈ ಬಗ್ಗೆ ಬೆಂಗಳೂರು ನೆಲಮಂಗಲ ನಿವಾಸಿ ರಾಜಶೇಖರ ಎಂಬವರು ದೂರು ನೀಡಿ, ನನ್ನ ತಂದೆ ಹುನಮಂತರಾಯಪ್ಪ (60ವ) ರವರು ಲಾರಿಯಲ್ಲಿ ಚಾಲಕರಾಗಿದ್ದು, ಆ.27ರಂದು ರಾತ್ರಿ ಸಮಯ ಮಂಗಳೂರಿನಿಂದ ಬೆಂಗಳೂರು ಕಡೆಗೆ ಲಾರಿಯನ್ನು ಚಲಾಯಿಸಿಕೊಂಡು ಬಂದು, ಆ.28 ರಂದು ಮುಂಜಾನೆ 1 ಗಂಟೆ ಸುಮಾರಿಗೆ ಬೆಳ್ತಂಗಡಿ ತಾಲೂಕು ರೆಖ್ಯಾ ಗ್ರಾಮ ನೇಲ್ಯಡ್ಕ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಲಾರಿಯನ್ನು ನಿಲ್ಲಿಸಿ ಮೂತ್ರ ವಿಸರ್ಜನೆ ಅಥವಾ ಇನ್ಯಾವುದೋ ಕಾರಣಕ್ಕೆ ಲಾರಿಯಿಂದ ಇಳಿದು ರಸ್ತೆ ಬದಿಗೆ ಹೋಗುವ ಸಮಯ ಆಕಸ್ಮಿಕವಾಗಿ ರಸ್ತೆ ಕಾಮಗಾರಿಯಲ್ಲಿರುವ ಕಾಂಕ್ರೀಟ್ ಚರಂಡಿಯ ಒಳಗೆ ಬಿದ್ದು ಅಸ್ವಸ್ಥರಾದವರನ್ನು ಚಿಕಿತ್ಸೆಯ ಬಗ್ಗೆ ಆಸ್ಪತ್ರೆಗೆ ಸಾಗಿಸುವ ಸಮಯ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ: 43/2025 ಕಲಂ: 194 ಭಾ.ನಾ.ಸು.ಸಂ ರಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಅಕ್ರಮ ಮರಳು ದಾಸ್ತಾನು ಅಡ್ಡೆ ಪತ್ತೆಹಚ್ಚಿದ ವೇಣೂರು ಪೊಲೀಸರು

Suddi Udaya

ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ ಜೀವಾವಧಿ ಶಿಕ್ಷೆ

Suddi Udaya

ಬೆಳ್ತಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ ಪ್ರಕರಣ: ಆರೋಪಿಗಳು 6 ದಿನ ಪೊಲೀಸ್ ಕಷ್ಟಡಿಗೆ

Suddi Udaya

ಪತ್ರಕರ್ತನಿಗೆ ಜೀವ ಬೆದರಿಕೆ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಖಂಡನೆ,-ಕ್ರಮಕ್ಕೆ ಆಗ್ರಹ

Suddi Udaya

ಬೆಳ್ತಂಗಡಿ: ನ್ಯಾಯಾಲಯಕ್ಕೆ ಹಾಜರಾಗದ ಅಂತರ್ ರಾಜ್ಯ ಕಳ್ಳನ ಬಂಧನ

Suddi Udaya

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

Suddi Udaya
error: Content is protected !!