September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

ಕನ್ಯಾಡಿ: ಕನ್ಯಾಡಿಯಲ್ಲಿ ಸಚಿನ್ ಗೌಡ ಕಲ್ಮಂಜ ಅವರ ಮಾಲೀಕತ್ವದ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಆ.27 ರಂದು ಶುಭಾರಂಭಗೊಂಡಿದೆ.

ಶ್ರೀನಿವಾಸ್ ರಾವ್ ಮತ್ತು ಸುದರ್ಶನ್ ಕನ್ಯಾಡಿ ರಿಬ್ಬನ್ ಕತ್ತರಿಸುವ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ಕಟ್ಟಡದ ಮಾಲಕರಾದ ಗಣೇಶ್ ಕೆ ವಿ ದೀಪ ಬೆಳಗಿಸಿ ಶುಭ ಹಾರೈಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ಈ ವೇಳೆ ಮಾಲಕರ ತಂದೆ ತಾಯಿಗಳಾದ ಹೊನ್ನಪ್ಪ ಗೌಡ ಮತ್ತು ರತ್ನಾವತಿ, ಅತಿಥಿಗಳಾದ ಸಿ ಎಚ್ ಪ್ರಭಾಕರ್,
ಸುಂದರ ಗೌಡ ಬಜಿಲ, ಗಣೇಶ್ ಬಜಿಲ, ಗೋವಿಂದ ಸುವರ್ಣ ಪೊಂಗಾರು, ವಿಶ್ವನಾಥ್ ಗೌಡ ಕನ್ನಿಕಾ,
ನಿತಿನ್ ಗೌಡ ಕಲ್ಮಂಜ, ಗ್ರೇ ಸ್ಟೋನ್ ಸಂಸ್ಥೆಯ ಮಾಲಕರಾದ ರಂಜಿತ್, ಚೇತನ್ ಅಲೆಕ್ಕಿ, ವಿಶು ದೊಂಡೋಲೆ,
ಶಿವಪ್ರಸಾದ್, ಸಂಸ್ಥೆಯ ಕಂಪ್ಯೂಟರ್ ಆಪರೇಟರ್ ಚೈತ್ರ, ಮತ್ತು ಇತರರು ಉಪಸ್ಥಿತರಿದ್ದರು.

Related posts

ಜೇಎಸಿ ಆಫೀಸರ್ ಆಗಿ ಜೆಎಫ್ಎಮ್ ಚಿದಾನಂದ ಇಡ್ಯಾ ಆಯ್ಕೆ

Suddi Udaya

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಚನ್ನಕ್ಕ ನಿಧನ

Suddi Udaya

ಮಚ್ಚಿನ: ನೂತನ ವಿದ್ಯುತ್ ಕಂಬ ಅಳವಡಿಕೆ : ಸುದ್ದಿ ಉದಯ ಫಲಶ್ರುತಿ

Suddi Udaya

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya
error: Content is protected !!