25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

ಕನ್ಯಾಡಿ: ಕನ್ಯಾಡಿಯಲ್ಲಿ ಸಚಿನ್ ಗೌಡ ಕಲ್ಮಂಜ ಅವರ ಮಾಲೀಕತ್ವದ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಆ.27 ರಂದು ಶುಭಾರಂಭಗೊಂಡಿದೆ.

ಶ್ರೀನಿವಾಸ್ ರಾವ್ ಮತ್ತು ಸುದರ್ಶನ್ ಕನ್ಯಾಡಿ ರಿಬ್ಬನ್ ಕತ್ತರಿಸುವ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ಕಟ್ಟಡದ ಮಾಲಕರಾದ ಗಣೇಶ್ ಕೆ ವಿ ದೀಪ ಬೆಳಗಿಸಿ ಶುಭ ಹಾರೈಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ಈ ವೇಳೆ ಮಾಲಕರ ತಂದೆ ತಾಯಿಗಳಾದ ಹೊನ್ನಪ್ಪ ಗೌಡ ಮತ್ತು ರತ್ನಾವತಿ, ಅತಿಥಿಗಳಾದ ಸಿ ಎಚ್ ಪ್ರಭಾಕರ್,
ಸುಂದರ ಗೌಡ ಬಜಿಲ, ಗಣೇಶ್ ಬಜಿಲ, ಗೋವಿಂದ ಸುವರ್ಣ ಪೊಂಗಾರು, ವಿಶ್ವನಾಥ್ ಗೌಡ ಕನ್ನಿಕಾ,
ನಿತಿನ್ ಗೌಡ ಕಲ್ಮಂಜ, ಗ್ರೇ ಸ್ಟೋನ್ ಸಂಸ್ಥೆಯ ಮಾಲಕರಾದ ರಂಜಿತ್, ಚೇತನ್ ಅಲೆಕ್ಕಿ, ವಿಶು ದೊಂಡೋಲೆ,
ಶಿವಪ್ರಸಾದ್, ಸಂಸ್ಥೆಯ ಕಂಪ್ಯೂಟರ್ ಆಪರೇಟರ್ ಚೈತ್ರ, ಮತ್ತು ಇತರರು ಉಪಸ್ಥಿತರಿದ್ದರು.

Related posts

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಶಾಸಕ ಹರೀಶ್ ಪೂಂಜ ಕೋಮು ದ್ವೇಷ ಭಾಷಣ ಮಾಡಿದ ಆರೋಪ: ಜನಪ್ರತಿನಿಧಿಗಳ ನ್ಯಾಯಾಲಯ ತಡೆಯಾಜ್ಞೆ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪದವಿ ಪೂರ್ವ ವಿಭಾಗದ ಕಂಪ್ಯೂಟರ್ ವಿಭಾಗದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ನಿವೃತ್ತ ಸಾಧಕ ಯೋಧ ಪ್ರಶಸ್ತಿ ಸ್ವೀಕರಿಸಿ ಆಗಮಿಸಿದ ಲ| ಡಾ.ಗೋಪಾಲಕೃಷ್ಣ ಕಾಂಚೋಡು: ಉಜಿರೆಯಲ್ಲಿ ಭವ್ಯವಾದ ಸ್ವಾಗತ – ಅಭಿನಂದನೆ

Suddi Udaya

ದಾಮೋದರ ಶೆಟ್ಟಿಅನಾರೋಗ್ಯದಿಂದ ನಿಧನ

Suddi Udaya
error: Content is protected !!