July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

ಕನ್ಯಾಡಿ: ಕನ್ಯಾಡಿಯಲ್ಲಿ ಸಚಿನ್ ಗೌಡ ಕಲ್ಮಂಜ ಅವರ ಮಾಲೀಕತ್ವದ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಆ.27 ರಂದು ಶುಭಾರಂಭಗೊಂಡಿದೆ.

ಶ್ರೀನಿವಾಸ್ ರಾವ್ ಮತ್ತು ಸುದರ್ಶನ್ ಕನ್ಯಾಡಿ ರಿಬ್ಬನ್ ಕತ್ತರಿಸುವ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ಕಟ್ಟಡದ ಮಾಲಕರಾದ ಗಣೇಶ್ ಕೆ ವಿ ದೀಪ ಬೆಳಗಿಸಿ ಶುಭ ಹಾರೈಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ಈ ವೇಳೆ ಮಾಲಕರ ತಂದೆ ತಾಯಿಗಳಾದ ಹೊನ್ನಪ್ಪ ಗೌಡ ಮತ್ತು ರತ್ನಾವತಿ, ಅತಿಥಿಗಳಾದ ಸಿ ಎಚ್ ಪ್ರಭಾಕರ್,
ಸುಂದರ ಗೌಡ ಬಜಿಲ, ಗಣೇಶ್ ಬಜಿಲ, ಗೋವಿಂದ ಸುವರ್ಣ ಪೊಂಗಾರು, ವಿಶ್ವನಾಥ್ ಗೌಡ ಕನ್ನಿಕಾ,
ನಿತಿನ್ ಗೌಡ ಕಲ್ಮಂಜ, ಗ್ರೇ ಸ್ಟೋನ್ ಸಂಸ್ಥೆಯ ಮಾಲಕರಾದ ರಂಜಿತ್, ಚೇತನ್ ಅಲೆಕ್ಕಿ, ವಿಶು ದೊಂಡೋಲೆ,
ಶಿವಪ್ರಸಾದ್, ಸಂಸ್ಥೆಯ ಕಂಪ್ಯೂಟರ್ ಆಪರೇಟರ್ ಚೈತ್ರ, ಮತ್ತು ಇತರರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೂತನ ಕಛೇರಿ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಬೆಂಬಲ

Suddi Udaya

ಸಾರ್ವಜನಿಕ ಸೇವೆಯಲ್ಲಿ ಸಾರ್ಥಕದ 52 ಸಂವತ್ಸರಗಳನ್ನು ಪೂರೈಸಿದ ಬೆಳ್ತಂಗಡಿ ಲಯನ್ಸ್ ಕ್ಲಬ್-ಮಾ.22: ಲಯನ್ಸ್ ಸೇವಾ ಭವನದ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

Suddi Udaya
error: Content is protected !!