ತಾಲೂಕು ಸುದ್ದಿವರದಿ

ಕರಾಟೆ ಪಂದ್ಯಾಟ: ಹೋಲಿ ರಿಡೀಮರ್ ಶಾಲೆಯ ವಿದ್ಯಾರ್ಥಿ ಶಮಂತ್ ತೃತೀಯ

ಬೆಳ್ತಂಗಡಿ: ಆ. 26ರಂದು ಉಚ್ಚಿಲಗುಡ್ಡೆ ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆ, ಸೋಮೇಶ್ವರದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 17 ವಯೋಮಿತಿಯ ಮಕ್ಕಳ ಕರಾಟೆ ಪಂದ್ಯಾಟದಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಶಮಂತ್ (9ನೇ) ತೃತೀಯ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.

Related posts

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya
error: Content is protected !!