26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರಿನ ಪಿ ಎಂ. ಶ್ರೀ ಸರಕಾರಿ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ ಸೋಮೇಶ್ವರದಲ್ಲಿ ನಡೆದ ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕರ ಕರಾಟೆ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಶ್ರೀ ಧ. ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿಯ 9 ನೇ ತರಗತಿಯ ವಿದ್ಯಾರ್ಥಿ ಯಶಸ್ವಿ ಹಾಗೂ 14 ರ ವಯೋಮಾನದ ವಿಭಾಗದ 8 ನೇ ತರಗತಿಯ ತೇಜಸ್ ಇವರು ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.

Related posts

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ‍್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya
error: Content is protected !!