24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಪೂರ್ವಾಧ್ಯಕ್ಷ, ವಾಣಿ. ಪಿ.ಯು ಕಾಲೇಜಿನ ವಾಣಿಜ್ಯ ವಿಭಾಗ ಮುಖ್ಯಸ್ಥ, ಜೆಸಿಐ ವಲಯ ತರಬೇತುದಾರ ಜೆ.ಎಫ್.ಡಿ ಶಂಕರ್ ರಾವ್ ಬಿ ಇವರಿಗೆ ಕಾರ್ಕಳದ ಬಾಲಜಿ ಇನ್ ಹೊಟೇಲ್ ಸಭಾಂಗಣದಲ್ಲಿ ನಡೆದ ಈ ವರ್ಷದ ಜೆಸಿಐ ವಲಯದ ತರಬೇತಿ ಸಮ್ಮೇಳನದಲ್ಲಿ ತರಬೇತುದಾರನಾಗಿ ಜೇಸಿಗಳಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಸಂಘ ಸಂಸ್ಥೆಗಳಿಗೆ ಅತೀ ಹೆಚ್ಚು ತರಬೇತಿ ನೀಡಿರುವುದನ್ನು ಪರಿಗಣಿಸಿ ಜೆಸಿಐ ವಲಯ 15 ರಿಂದ ಕೊಡಲ್ಪಡುವ ಪ್ರೇರಣಾ ಪುರಸ್ಕಾರ-2025 ನೀಡಿ ಗೌರವಿಸಲಾಯಿತು.

ಈ ಪುರಸ್ಕಾರವನ್ನು ವಲಯಾಧ್ಯಕ್ಷ ಜೆಸಿ ಅಭಿಲಾಷ್ ಬಿ.ಎ ಇವರು ನೀಡಿ ಗೌರವಿಸಿದರು. ತರಬೇತಿ ವಿಭಾಗದ ನಿರ್ದೇಶಕಿ ಜೆಸಿ ಅಕ್ಷತಾ ಶೆಟ್ಟಿ, ಪ್ರಾಂತ್ಯ ಡಿ ವಲಯ ಉಪಾಧ್ಯಕ್ಷ ರಂಜಿತ್ ಎಚ್‌.ಡಿ, ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷೆ ಜೆಸಿ ಆಶಾಲತಾ ಪ್ರಶಾಂತ್ ವಲಯದ ಇತರ ಗಣ್ಯರು ಜೆಸಿಐ ಬೆಳ್ತಂಗಡಿಯ ಪೂರ್ವಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya
error: Content is protected !!