22.6 C
ಪುತ್ತೂರು, ಬೆಳ್ತಂಗಡಿ
July 23, 2026
ಧಾರ್ಮಿಕ

ಮದ್ದಡ್ಕ : 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮದ್ದಡ್ಕ : 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವೆ ಸಮಿತಿ ಮದ್ದಡ್ಕ ಇದರ ವತಿಯಿಂದ ಆಗಸ್ಟ್ 26ಮತ್ತು 27ರಂದು ಗೌರಿ ಪೂಜೆ ಮತ್ತು ಸಾರ್ವಜನಿಕ ಗಣೇಶೋತ್ಸವ


ಮದ್ದಡ್ಕ ಬಂಡಿಮಠ ಆಟದ ಮೈದಾನದ ವೆಲ್ ಕಮ್ ಯೂತ್
ಕ್ಲಬ್ಬಿನ ಬಯಲು ರಂಗಮಂದಿರದಲ್ಲಿ ಗೋಪಿನಾಥ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಆಗಸ್ಟ್ 26ರಂದು ಬೆಳಿಗ್ಗೆ ಶ್ರೀಮತಿ ಗುಲಾಬಿ ಮತ್ತು ತಂಡದವರಿಂದ ಭಜನ ಕಾರ್ಯಕ್ರಮ ನೆರವೇರಿತು.

ಮತ್ತೆ ಗೌರಿ ಪೂಜೆ. ಚೌತಿ ಹಬ್ಬದ ಉದ್ಘಾಟನೆಯನ್ನು ಕೃಷ್ಣಕುಮಾರ್ ಪೂಂಜಾ ನೆರವೇರಿಸಿದರು. ಸಂಜೆ ತಾಂಬೂಲ ಕಲಾವಿದರು ಪುಂಜಾಲ್ ಕಟ್ಟೆ ಕುಡ್ಲ ಅಭಿನಯಿಸುವ
ಎಲ್ಲೆ ದಾದ ಎರೆಗ್ ಗೊತ್ತು ಎಂಬ ನಾಟಕ ನಡೆಯಿತು

Related posts

ಪಾರೆoಕಿ ಗ್ರಾಮದ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಡಿ.28-31 ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ, ನೇಮೋತ್ಸವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

Suddi Udaya

ಬೆಳ್ತಂಗಡಿಯ 77 ಮೊಹಲ್ಲಾಗಳ ಖಾಝಿಯಾಗಿ ಎ.ಪಿ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya
error: Content is protected !!