24.1 C
ಪುತ್ತೂರು, ಬೆಳ್ತಂಗಡಿ
September 6, 2026
ಧಾರ್ಮಿಕ

ಮದ್ದಡ್ಕ : 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮದ್ದಡ್ಕ : 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವೆ ಸಮಿತಿ ಮದ್ದಡ್ಕ ಇದರ ವತಿಯಿಂದ ಆಗಸ್ಟ್ 26ಮತ್ತು 27ರಂದು ಗೌರಿ ಪೂಜೆ ಮತ್ತು ಸಾರ್ವಜನಿಕ ಗಣೇಶೋತ್ಸವ


ಮದ್ದಡ್ಕ ಬಂಡಿಮಠ ಆಟದ ಮೈದಾನದ ವೆಲ್ ಕಮ್ ಯೂತ್
ಕ್ಲಬ್ಬಿನ ಬಯಲು ರಂಗಮಂದಿರದಲ್ಲಿ ಗೋಪಿನಾಥ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಆಗಸ್ಟ್ 26ರಂದು ಬೆಳಿಗ್ಗೆ ಶ್ರೀಮತಿ ಗುಲಾಬಿ ಮತ್ತು ತಂಡದವರಿಂದ ಭಜನ ಕಾರ್ಯಕ್ರಮ ನೆರವೇರಿತು.

ಮತ್ತೆ ಗೌರಿ ಪೂಜೆ. ಚೌತಿ ಹಬ್ಬದ ಉದ್ಘಾಟನೆಯನ್ನು ಕೃಷ್ಣಕುಮಾರ್ ಪೂಂಜಾ ನೆರವೇರಿಸಿದರು. ಸಂಜೆ ತಾಂಬೂಲ ಕಲಾವಿದರು ಪುಂಜಾಲ್ ಕಟ್ಟೆ ಕುಡ್ಲ ಅಭಿನಯಿಸುವ
ಎಲ್ಲೆ ದಾದ ಎರೆಗ್ ಗೊತ್ತು ಎಂಬ ನಾಟಕ ನಡೆಯಿತು

Related posts

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ

Suddi Udaya

ನಾಳ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!