22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳಿಯ ಸಂಸ್ಥೆಯ ದಿಗ್ದರ್ಶಕರಾದ ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ : ಮುಳಿಯ ಗೋಲ್ಡ್ & ಡೈಮಂಡ್ ಸಂಸ್ಥೆಯ ಎಲ್ಲಾ ಶಾಖೆಗಳಿಗೆ ಆ. 29 ರಂದು ರಜೆ

ಬೆಳ್ತಂಗಡಿ:ಮುಳಿಯ ಗೋಲ್ಡ್ & ಡೈಮಂಡ್ ಸಂಸ್ಥೆಯ ಮುಖ್ಯಸ್ಥರಾದ ಕೇಶವ ಪ್ರಸಾದ್ ಮುಳಿಯ, ಕೃಷ್ಣ ನಾರಾಯಣ ಮುಳಿಯ ಇವರ ಮಾತೃಶ್ರೀ ಸುಲೋಚನಾ ಶ್ಯಾಮ್ ಭಟ್ ಮುಳಿಯ ಇವರು ದೈವಾಧೀನರಾಗಿದ್ದು ಅವರ ಗೌರವಾರ್ಥ ಮುಳಿಯ ಸಂಸ್ಥೆಯ ಎಲ್ಲಾ ಶಾಖೆಗಳಿಗೆ ಆಗಷ್ಟ್ 29 ರಂದು ರಜೆ ನೀಡಲಾಗಿದೆ.

ಗ್ರಾಹಕರು ಸಹಕರಿಸಬೇಕೆಂದು ಮುಳಿಯ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಎ.24: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ

Suddi Udaya

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

Suddi Udaya

ಉಜಿರೆ: ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಗಾಳಿ ಮಳೆಗೆ ಸವಣಾಲು ಬೇಬಿಯವರ ಮನೆಗೆ ಹಾನಿ

Suddi Udaya
error: Content is protected !!