23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳಿಯ ಸಂಸ್ಥೆಯ ದಿಗ್ದರ್ಶಕರಾದ ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ : ಮುಳಿಯ ಗೋಲ್ಡ್ & ಡೈಮಂಡ್ ಸಂಸ್ಥೆಯ ಎಲ್ಲಾ ಶಾಖೆಗಳಿಗೆ ಆ. 29 ರಂದು ರಜೆ

ಬೆಳ್ತಂಗಡಿ:ಮುಳಿಯ ಗೋಲ್ಡ್ & ಡೈಮಂಡ್ ಸಂಸ್ಥೆಯ ಮುಖ್ಯಸ್ಥರಾದ ಕೇಶವ ಪ್ರಸಾದ್ ಮುಳಿಯ, ಕೃಷ್ಣ ನಾರಾಯಣ ಮುಳಿಯ ಇವರ ಮಾತೃಶ್ರೀ ಸುಲೋಚನಾ ಶ್ಯಾಮ್ ಭಟ್ ಮುಳಿಯ ಇವರು ದೈವಾಧೀನರಾಗಿದ್ದು ಅವರ ಗೌರವಾರ್ಥ ಮುಳಿಯ ಸಂಸ್ಥೆಯ ಎಲ್ಲಾ ಶಾಖೆಗಳಿಗೆ ಆಗಷ್ಟ್ 29 ರಂದು ರಜೆ ನೀಡಲಾಗಿದೆ.

ಗ್ರಾಹಕರು ಸಹಕರಿಸಬೇಕೆಂದು ಮುಳಿಯ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶದಲ್ಲಿ ಲೋಪವಾಗಿಲ್ಲ: ರಾಜ್ಯ ಸರಕಾರ ಸಮರ್ಥನೆ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!