22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.3 ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭ, ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ: ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಸೆ.೩ ರಂದು ಬೆಳಿಗ್ಗೆ ೧೦:೩೦ಕ್ಕೆ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭಗೊಳ್ಳಲಿದೆ.


ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆ ಸಮುದಾಯ ವೈದ್ಯಕೀಯ ವಿಭಾಗ ಮುಖ್ಯಸ್ಥ ಡಾ.ಪ್ರಸನ್ನ ಮಿತ್ರ ಉದ್ಘಾಟಿಸಲಿದ್ದಾರೆ. ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಮುರಳಿಕೃಷ್ಣ ಇರ್ವತ್ರಾಯ ಅಧ್ಯಕ್ಷತೆ ವಹಿಸಲಿರುವರು.
ಮುಖ್ಯ ಅತಿಥಿಗಳಾಗಿ ಎಂಆರ್‌ಪಿಎಲ್ ಚೀಫ್ ಜನರಲ್ ಮ್ಯಾನೇಜರ್ ಡಾ ರುಡಾಲ್ಫ್ ನೊರೊನ್ಹಾ, ಕಳೆಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ವಿಶ್ವನಾಥ ಹೆಚ್. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಹಾಗೂ ಕಾಯರ್ತಡ್ಕ ಕೊಂಗುAಪುಯ ಕಾಂಪ್ಲೆಕ್ಸ್ ಉದ್ಯಮಿ ಕೆ.ಎಮ್ ಚಾಕೋ ಭಾಗವಹಿಸಲಿದ್ದಾರೆ ಎಂದು ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಸಾಯಿ ಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ಹಾಗೂ ಹೊಯ್ಸಳ ಹೆಲ್ತ್ ಕೇರ್ ಮೂಡಿಗೆರೆ ಆಡಳಿತ ನಿರ್ದೇಶಕರು, ವೈದ್ಯರು ಹಾಗೂ ಸಿಬ್ಬಂದಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉದ್ಘಾಟನಾ ಸಮಾರಂಭ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.ವೈದ್ಯರ ತಪಾಸಣೆ ಮತ್ತು ಸೂಕ್ತ ಸಲಹೆ, ಉಚಿತ ಔಷಧಿ, ರಕ್ತದೊತ್ತಡ, ಹಿಮೋಗ್ಲೋಬಿನ್, ಮಧುಮೇಹ ತಪಾಸಣೆ, ಇಸಿಜಿ ಹಾಗೂ ಜೀವನ ಶೈಲಿ ಮತ್ತು ಪಥ್ಯ ಆಹಾರ ಬಗ್ಗೆ ಸಮಾಲೋಚನೆ ಕುರಿತು ಶಿಬಿರದಲ್ಲಿ ಮಾಹಿತಿ ಪಡೆಯಹುದು.

Related posts

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : ಶ್ರೇಷ್ಠ ಮಹಾಧರ್ಮಾಧ್ಯಕ್ಷರುಗಳು ಭಾಗಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಡಾ.ಹೆಗ್ಗಡೆ ಆಗಮನ

Suddi Udaya

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya
error: Content is protected !!