25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶ ಚತುರ್ಥಿ ದಿನದಂದು ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹ : 8000 ಭಕ್ತರಿಂದ ಅನ್ನ ಪ್ರಸಾದ ಸ್ವೀಕಾರ

ಕೊಕ್ಕಡ: ಗಣೇಶ ಚತುರ್ಥಿ ದಿನದಂದು ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹವಾಗಿದೆ ಎಂದು ದೇಗುಲ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಮಾಹಿತಿ ನೀಡಿದ್ದಾರೆ.

ಅವಲಕ್ಕಿ ಪಂಚಕಜ್ಜಾಯದ ರಶೀದಿ ಸಂಖ್ಯೆಗಳು 11455, ಅಪ್ಪ ಪ್ರಸಾದ 11215, ಕಡ್ಲೆ ಪಂಚಕಜ್ಜಾಯ 3117, ಲಾಡು ಪ್ರಸಾದ 4635, ಮೋದಕ ಪ್ರಸಾದ 5004 ಮತ್ತು ಗಣಹೋಮ ವಿಶೇಷ ಸೇವೆಗೆಂದು 25 ರಶೀದಿಗಳನ್ನು ಮಾಡಲಾಗಿದೆ.

ಚತುರ್ಥಿ ದಿನದಂದು ದೇಗುಲದಲ್ಲಿ ಅಂದಾಜು 8000 ಭಕ್ತರು ಭೋಜನ ಪ್ರಸಾದ ಸ್ವೀಕರಿಸಿದ್ದಾರೆ. ಗಂಟೆ ಗಣಪತಿ ಎಂದೇ ಪ್ರಸಿದ್ಧಿಯಾಗಿರುವ ಸೌತಡ್ಕ ದೇವಸ್ಥಾನಕ್ಕೆ ಚತುರ್ಥಿ ದಿನದಂದು ಬೇರೆ ಬೇರೆ ತಾಲೂಕು, ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದರು.

Related posts

ಶ್ರೀ ಧ.ಮಂ.ಅ.ಹಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

Suddi Udaya

ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ರಿಂದ ಮತದಾನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

Suddi Udaya

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya
error: Content is protected !!