23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಇಲ್ಲಿ ನಡೆದ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಸಂತ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅದ್ಭುತ ಸಾಧನೆ ಮೆರೆದಿದ್ದಾರೆ. ಒಟ್ಟು ಆರು ತಂಡಗಳು ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಫಲಿತಾಂಶ: 17ರ ವಯೋಮಿತಿ ಬಾಲಕರ ವಿಭಾಗ – ಸಂತ ತೆರೇಸಾ ಕನ್ನಡ ಮಾಧ್ಯಮ ಶಾಲೆ ಪ್ರಥಮ, ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ, 17ರ ವಯೋಮಿತಿ ಬಾಲಕಿಯರ ವಿಭಾಗ – ಸಂತ ತೆರೇಸಾ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ, 14ರ ವಯೋಮಿತಿ ಬಾಲಕಿಯರ ವಿಭಾಗ – ಸಂತ ತೆರೇಸಾ ಕನ್ನಡ ಮಾಧ್ಯಮ ಶಾಲೆ ಪ್ರಥಮ ಸ್ಥಾನ, 14ರ ವಯೋಮಿತಿ ಬಾಲಕರ ವಿಭಾಗ – ಸಂತ ತೆರೇಸಾ ಕನ್ನಡ ಮಾಧ್ಯಮ ಶಾಲೆ ಪ್ರಥಮ, ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ

ವೈಯಕ್ತಿಕ ಪ್ರಶಸ್ತಿಗಳು: ಧನುಷ್ ಕೆ, ಗ್ರೀಷ್ಮಾ – ಬೆಸ್ಟ್ ಆಲ್ ರೌಂಡರ್, ಮಹಮದ್ ತಮೀಮ್ – ಬೆಸ್ಟ್ ಗೋಲ್ ಕೀಪರ್, ಆಯುಷ ತುಲ್ ಮುಫಿದಾ, ಆಸ್ಟಿನ್ – ಬೆಸ್ಟ್ ಶೂಟರ್, ಭಕ್ತಿ (ಆಂಗ್ಲ ಮಾಧ್ಯಮ), ಭರತ್ (ಕನ್ನಡ ಮಾಧ್ಯಮ) – ಬೆಸ್ಟ್ ಗೋಲ್ ಕೀಪರ್, ಮಾನಸ (ಆಂಗ್ಲ ಮಾಧ್ಯಮ), ಮಹಮದ್ ಝಹೀಮ್ (ಕನ್ನಡ ಮಾಧ್ಯಮ) – ಬೆಸ್ಟ್ ಆಲ್ ರೌಂಡರ್, ದೀಕ್ಷಿತ್ (ಆಂಗ್ಲ ಮಾಧ್ಯಮ) – ಬೆಸ್ಟ್ ಶೂಟರ್,

ದೈಹಿಕ ಶಿಕ್ಷಣ ಶಿಕ್ಷಕ ವಿನ್ಸೆಂಟ್ ಸಿಕ್ವೇರಾ ಹಾಗೂ ಸಿರಾಜ್ ಮಾರ್ಗದರ್ಶನ ನೀಡಿರುತ್ತಾರೆ.

ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಭ. ಲೀನಾ ಡಿಸೋಜಾ, ಪಿಯು ಕಾಲೇಜು ಪ್ರಾಂಶುಪಾಲೆ ಭ. ಮೋಲಿ ಡಿಕುನ್ನ, ಸಂಚಾಲಕರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ವಿಜೇತರನ್ನು ಅಭಿನಂದಿಸಿದರು.

Related posts

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಕೇಂದ್ರವು MS Excel with Power BI” ಕುರಿತು ಹದಿನೈದು ದಿನಗಳ ತರಬೇತಿ ಕಾರ್ಯಾಗಾರ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವ್ಯೂ ಶಾಲಾ ವಿದ್ಯಾರ್ಥಿ ಅಶ್ರಿಫಾ ಫಾತಿಮಾ ನೆರಿಯ ಅವರಿಗೆ ಅತ್ಯುನ್ನತ್ತ ಅಂಕ

Suddi Udaya

ಉಜಿರೆ: ಅರಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್, ಕಾರ್ಯದರ್ಶಿಯಾಗಿ ಅನಿಲ್‌ ಆಯ್ಕೆ

Suddi Udaya

ವಂದೇ ಮಾತರಂ’ ನನ್ನ ಸೇವೆ ದೇಶಕ್ಕಾಗಿ.. ನೇತ್ರಾವತಿ ನದಿ ಸ್ವಚ್ಛತಾ ಕಾರ್ಯಕ್ರಮ ಆರಂಭ : ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಸೇರಿದಂತೆ ಹಲವು ಸಂಘಟನೆಗಳ ಸಾಥ್

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya
error: Content is protected !!