25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಇಲ್ಲಿ ನಡೆದ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಸಂತ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅದ್ಭುತ ಸಾಧನೆ ಮೆರೆದಿದ್ದಾರೆ. ಒಟ್ಟು ಆರು ತಂಡಗಳು ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಫಲಿತಾಂಶ: 17ರ ವಯೋಮಿತಿ ಬಾಲಕರ ವಿಭಾಗ – ಸಂತ ತೆರೇಸಾ ಕನ್ನಡ ಮಾಧ್ಯಮ ಶಾಲೆ ಪ್ರಥಮ, ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ, 17ರ ವಯೋಮಿತಿ ಬಾಲಕಿಯರ ವಿಭಾಗ – ಸಂತ ತೆರೇಸಾ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ, 14ರ ವಯೋಮಿತಿ ಬಾಲಕಿಯರ ವಿಭಾಗ – ಸಂತ ತೆರೇಸಾ ಕನ್ನಡ ಮಾಧ್ಯಮ ಶಾಲೆ ಪ್ರಥಮ ಸ್ಥಾನ, 14ರ ವಯೋಮಿತಿ ಬಾಲಕರ ವಿಭಾಗ – ಸಂತ ತೆರೇಸಾ ಕನ್ನಡ ಮಾಧ್ಯಮ ಶಾಲೆ ಪ್ರಥಮ, ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ

ವೈಯಕ್ತಿಕ ಪ್ರಶಸ್ತಿಗಳು: ಧನುಷ್ ಕೆ, ಗ್ರೀಷ್ಮಾ – ಬೆಸ್ಟ್ ಆಲ್ ರೌಂಡರ್, ಮಹಮದ್ ತಮೀಮ್ – ಬೆಸ್ಟ್ ಗೋಲ್ ಕೀಪರ್, ಆಯುಷ ತುಲ್ ಮುಫಿದಾ, ಆಸ್ಟಿನ್ – ಬೆಸ್ಟ್ ಶೂಟರ್, ಭಕ್ತಿ (ಆಂಗ್ಲ ಮಾಧ್ಯಮ), ಭರತ್ (ಕನ್ನಡ ಮಾಧ್ಯಮ) – ಬೆಸ್ಟ್ ಗೋಲ್ ಕೀಪರ್, ಮಾನಸ (ಆಂಗ್ಲ ಮಾಧ್ಯಮ), ಮಹಮದ್ ಝಹೀಮ್ (ಕನ್ನಡ ಮಾಧ್ಯಮ) – ಬೆಸ್ಟ್ ಆಲ್ ರೌಂಡರ್, ದೀಕ್ಷಿತ್ (ಆಂಗ್ಲ ಮಾಧ್ಯಮ) – ಬೆಸ್ಟ್ ಶೂಟರ್,

ದೈಹಿಕ ಶಿಕ್ಷಣ ಶಿಕ್ಷಕ ವಿನ್ಸೆಂಟ್ ಸಿಕ್ವೇರಾ ಹಾಗೂ ಸಿರಾಜ್ ಮಾರ್ಗದರ್ಶನ ನೀಡಿರುತ್ತಾರೆ.

ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಭ. ಲೀನಾ ಡಿಸೋಜಾ, ಪಿಯು ಕಾಲೇಜು ಪ್ರಾಂಶುಪಾಲೆ ಭ. ಮೋಲಿ ಡಿಕುನ್ನ, ಸಂಚಾಲಕರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ವಿಜೇತರನ್ನು ಅಭಿನಂದಿಸಿದರು.

Related posts

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಪ್ರದೀಶ್ ಮಾರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!