23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

ಅಳದಂಗಡಿ : ಸರಕಾರಿ ಪ್ರೌಢ ಶಾಲೆ ಅಳದಂಗಡಿ 2025-26 ನೇ ಸಾಲಿನ ನಾರಾವಿ ವಲಯ ಮಟ್ಟದ 17ರ ವಯೋಮಾನದ ಪ್ರೌಢ ಶಾಲಾ ವಿಭಾಗದ ಖೋ ಖೋ ಪಂದ್ಯಾಟವನ್ನು ಅಳದಂಗಡಿ ಅರಮನೆಯ ಶಿವ ಪ್ರಸಾದ್ ಅಜಿಲರು ಉದ್ಘಾಟನೆ ಮಾಡಿ ಶುಭಾ ಹಾರೈಕೆ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷ ಅಳದಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸರಸ್ವತಿ ಅಧ್ಯಕ್ಷಿಯ ಭಾಷಣ ಮಾಡಿದರು. ವೇದಿಕೆಯಲ್ಲಿ ವಲಯ ನೋಡೆಲ್ ಅಧಿಕಾರಿ ರಾಜೇಂದ್ರ ಬಲ್ಲಾಳ್ ಪಂದ್ಯಾಟದ ಬಗ್ಗೆ ತಿಳಿಸಿದರು. ಎಸ್ ಡಿ ಎಮ್ ಸಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರು,. ಪದವಿ ಪೂರ್ವ ಕಾಲೇಜಿ ಪ್ರಾಂಶುಪಾಲರು, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಶಾಂತಿ ಮರಿಯಾ ಸಾಲ್ದಾನ ಸ್ವಾಗತಿಸಿದರು. ಸಹ ಶಿಕ್ಷಕಿ ಪೂಜಶ್ರೀ ಧನ್ಯವಾದವಿತ್ತರು. ಸಹ ಶಿಕ್ಷಕಿ ಪ್ರೇಮಲತಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

Suddi Udaya

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ ನೂತನ ದೇವಾಲಯದ ಶಿಲಾನ್ಯಾಸ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯಕ್ರಮದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

Suddi Udaya
error: Content is protected !!