September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

ಅಳದಂಗಡಿ : ಸರಕಾರಿ ಪ್ರೌಢ ಶಾಲೆ ಅಳದಂಗಡಿ 2025-26 ನೇ ಸಾಲಿನ ನಾರಾವಿ ವಲಯ ಮಟ್ಟದ 17ರ ವಯೋಮಾನದ ಪ್ರೌಢ ಶಾಲಾ ವಿಭಾಗದ ಖೋ ಖೋ ಪಂದ್ಯಾಟವನ್ನು ಅಳದಂಗಡಿ ಅರಮನೆಯ ಶಿವ ಪ್ರಸಾದ್ ಅಜಿಲರು ಉದ್ಘಾಟನೆ ಮಾಡಿ ಶುಭಾ ಹಾರೈಕೆ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷ ಅಳದಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸರಸ್ವತಿ ಅಧ್ಯಕ್ಷಿಯ ಭಾಷಣ ಮಾಡಿದರು. ವೇದಿಕೆಯಲ್ಲಿ ವಲಯ ನೋಡೆಲ್ ಅಧಿಕಾರಿ ರಾಜೇಂದ್ರ ಬಲ್ಲಾಳ್ ಪಂದ್ಯಾಟದ ಬಗ್ಗೆ ತಿಳಿಸಿದರು. ಎಸ್ ಡಿ ಎಮ್ ಸಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರು,. ಪದವಿ ಪೂರ್ವ ಕಾಲೇಜಿ ಪ್ರಾಂಶುಪಾಲರು, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಶಾಂತಿ ಮರಿಯಾ ಸಾಲ್ದಾನ ಸ್ವಾಗತಿಸಿದರು. ಸಹ ಶಿಕ್ಷಕಿ ಪೂಜಶ್ರೀ ಧನ್ಯವಾದವಿತ್ತರು. ಸಹ ಶಿಕ್ಷಕಿ ಪ್ರೇಮಲತಾ ಕಾರ್ಯಕ್ರಮ ನಿರೂಪಿಸಿದರು.

Related posts

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya

ನಾಳೆ(ಅ.19): ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ 2025”

Suddi Udaya

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಸುತ್ತುವರಿದ ಬಳ್ಳಿ, ಗಿಡ ಗಂಟಿಗಳು: ತೆರವಿಗೆ ಮೆಸ್ಕಾಂ ಇಲಾಖೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

Suddi Udaya

ಬಳಂಜ: ಪೆರಾಜೆ ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣ ಹೋಮ

Suddi Udaya
error: Content is protected !!