24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

ಕನ್ಯಾಡಿ: ಕನ್ಯಾಡಿಯಲ್ಲಿ ಸಚಿನ್ ಗೌಡ ಕಲ್ಮಂಜ ಅವರ ಮಾಲೀಕತ್ವದ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಆ.27 ರಂದು ಶುಭಾರಂಭಗೊಂಡಿದೆ.

ಶ್ರೀನಿವಾಸ್ ರಾವ್ ಮತ್ತು ಸುದರ್ಶನ್ ಕನ್ಯಾಡಿ ರಿಬ್ಬನ್ ಕತ್ತರಿಸುವ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ಕಟ್ಟಡದ ಮಾಲಕರಾದ ಗಣೇಶ್ ಕೆ ವಿ ದೀಪ ಬೆಳಗಿಸಿ ಶುಭ ಹಾರೈಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ಈ ವೇಳೆ ಮಾಲಕರ ತಂದೆ ತಾಯಿಗಳಾದ ಹೊನ್ನಪ್ಪ ಗೌಡ ಮತ್ತು ರತ್ನಾವತಿ, ಅತಿಥಿಗಳಾದ ಸಿ ಎಚ್ ಪ್ರಭಾಕರ್,
ಸುಂದರ ಗೌಡ ಬಜಿಲ, ಗಣೇಶ್ ಬಜಿಲ, ಗೋವಿಂದ ಸುವರ್ಣ ಪೊಂಗಾರು, ವಿಶ್ವನಾಥ್ ಗೌಡ ಕನ್ನಿಕಾ,
ನಿತಿನ್ ಗೌಡ ಕಲ್ಮಂಜ, ಗ್ರೇ ಸ್ಟೋನ್ ಸಂಸ್ಥೆಯ ಮಾಲಕರಾದ ರಂಜಿತ್, ಚೇತನ್ ಅಲೆಕ್ಕಿ, ವಿಶು ದೊಂಡೋಲೆ,
ಶಿವಪ್ರಸಾದ್, ಸಂಸ್ಥೆಯ ಕಂಪ್ಯೂಟರ್ ಆಪರೇಟರ್ ಚೈತ್ರ, ಮತ್ತು ಇತರರು ಉಪಸ್ಥಿತರಿದ್ದರು.

Related posts

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಲಕ್ಕೀ ಸ್ಕೀಂ ಬಂಪರ್ ಡ್ರಾ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಸ್ವಯಂಸೇವಕರ ಪಥಸಂಚಲನ

Suddi Udaya

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

Suddi Udaya

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!