23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

ಕನ್ಯಾಡಿ: ಕನ್ಯಾಡಿಯಲ್ಲಿ ಸಚಿನ್ ಗೌಡ ಕಲ್ಮಂಜ ಅವರ ಮಾಲೀಕತ್ವದ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಆ.27 ರಂದು ಶುಭಾರಂಭಗೊಂಡಿದೆ.

ಶ್ರೀನಿವಾಸ್ ರಾವ್ ಮತ್ತು ಸುದರ್ಶನ್ ಕನ್ಯಾಡಿ ರಿಬ್ಬನ್ ಕತ್ತರಿಸುವ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ಕಟ್ಟಡದ ಮಾಲಕರಾದ ಗಣೇಶ್ ಕೆ ವಿ ದೀಪ ಬೆಳಗಿಸಿ ಶುಭ ಹಾರೈಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ಈ ವೇಳೆ ಮಾಲಕರ ತಂದೆ ತಾಯಿಗಳಾದ ಹೊನ್ನಪ್ಪ ಗೌಡ ಮತ್ತು ರತ್ನಾವತಿ, ಅತಿಥಿಗಳಾದ ಸಿ ಎಚ್ ಪ್ರಭಾಕರ್,
ಸುಂದರ ಗೌಡ ಬಜಿಲ, ಗಣೇಶ್ ಬಜಿಲ, ಗೋವಿಂದ ಸುವರ್ಣ ಪೊಂಗಾರು, ವಿಶ್ವನಾಥ್ ಗೌಡ ಕನ್ನಿಕಾ,
ನಿತಿನ್ ಗೌಡ ಕಲ್ಮಂಜ, ಗ್ರೇ ಸ್ಟೋನ್ ಸಂಸ್ಥೆಯ ಮಾಲಕರಾದ ರಂಜಿತ್, ಚೇತನ್ ಅಲೆಕ್ಕಿ, ವಿಶು ದೊಂಡೋಲೆ,
ಶಿವಪ್ರಸಾದ್, ಸಂಸ್ಥೆಯ ಕಂಪ್ಯೂಟರ್ ಆಪರೇಟರ್ ಚೈತ್ರ, ಮತ್ತು ಇತರರು ಉಪಸ್ಥಿತರಿದ್ದರು.

Related posts

ಮಂಜೊಟ್ಟಿ : ಜಾಮಿಯಾ ಮಸ್ಜಿದ್ ಜಮಲಾಬಾದ್ ಇದರ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್ ಆಯ್ಕೆ

Suddi Udaya

ಉಜಿರೆ ಶ್ರೀ ಜನಾರ್ದನಸ್ವಾಮಿ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಸಚಿವ ಈಶ್ವರ ಖಂಡ್ರೆಯವರಿಂದ ಅಧಿಕೃತ ಘೋಷಣೆ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya

ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ

Suddi Udaya
error: Content is protected !!