23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಅಡ್ಡೈ ಶ್ರೀ ಶಿವಶಕ್ತಿ ಭಜನಾ ಮಂದಿರ ಇದರ ನೂತನ ಭಜನಾ ಮಂದಿರಕ್ಕೆ ಶಿಲಾನ್ಯಾಸ

ಕೊಕ್ಕಡ: ಇಲ್ಲಿಯ ಅಡ್ಡೈ ಶ್ರೀ ಶಿವಶಕ್ತಿ ಭಜನಾ ಮಂದಿರ ಇದರ ನೂತನ ಭಜನಾ ಮಂದಿರಕ್ಕೆ ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಲಾಯಿತು.

ವಾಸ್ತುತಜ್ಞರಾದ ರತ್ನಾಕರ ಪಾಂಗಣ್ಣಾಯ ಮಿಯಾಳ ಇವರು ಶಿವನ್ಯಾಸ ಕಾರ್ಯಕ್ರಮದ ವಿಧಿ ವಿಧಾನಗಳನ್ನು ನೆರವೇರಿಸಿಕೊಟ್ಟರು. ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಆರ್ಥಿಕ ಸಹಕಾರದೊಂದಿಗೆ ಈ ಭಜನಾ ಮಂದಿರವು ನಿರ್ಮಾಣಗೊಳ್ಳಲಿದ್ದು ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್ಟ ಹಿತ್ತಲು, ಟ್ರಸ್ಟ್ ನ ಸದಸ್ಯರು ಧರ್ಣಪ್ಪ ಕೆಂಪಕೋಡಿ, ಪುರಂದರ ಕಡಿರ, ಶ್ರೀಮತಿ ಬಾಬಿತಾ ರಾಘವ ಕೊಲ್ಲಜೆ, ಉದ್ಯಮಿ ಬಾಲಕೃಷ್ಣ ನೈಮಿಶ, ಹಿರಿಯರಾದ ಈಶ್ವರ ಭಟ್ ಹಿತ್ತಿಲು, ಶಿವಶಕ್ತಿ ಭಜನಾ ಮಂದಿರ ಇದರ ಅಧ್ಯಕ್ಷ ರವಿಚಂದ್ರ ಪೊಡಿಕೆತ್ತೂರು, ಕಾರ್ಯದರ್ಶಿ ಆನಂದ ಅಡ್ಡೈ , ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿಕಲ್ಲು ಮಜಲು ಇದರ ಆಡಳಿತ ಟ್ರಷ್ಟಿ ಕುಶಾಲಪ್ಪಗೌಡ ಪೊಡಿಕೇತ್ತೂರು, ಸ್ಥಳೀಯ ಪ್ರಮುಖರಾದ ಗಣೇಶ್ ಅಂಕದ ಮಜಲು, ಅಚ್ಚುತ ನಾಯ್ಕ್ ಅಡೀಲು, ಶ್ರೀಮತಿ ಲಕ್ಶ್ಮೀ ಅಡ್ಡಯಿ, ಶೀನ ಅಡ್ಡಯಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya

ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya

ಎಸ್‌ಜಿಎಫ್‌ಐ ರಾಷ್ಟ್ರೀಯ ಕಬಡ್ಡಿ ಪಂದ್ಯಾಟ: ರಾಜ್ಯ ಪ್ರತಿನಿಧಿಸಲಿರುವ ಉಜಿರೆಯ ಎಸ್.ಡಿ.ಎಂ ತಂಡ

Suddi Udaya
error: Content is protected !!