25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿ ಜಾಹ್ನವಿ ದ್ವಿತೀಯ

ಬೆಳಾಲು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ, ಸೋಮೇಶ್ವರ ಇಲ್ಲಿ ನಡೆದ ದ. ಕ. ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕಿಯರ 52 ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಜಾಹ್ನವಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

Related posts

ಬಂಗೇರಕಟ್ಟೆ: ಆಕಸ್ಮಿಕ ಬೆಂಕಿ

Suddi Udaya

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

Suddi Udaya

ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯಕ್ಷೇತ್ರದಲ್ಲಿ ‘ಬೆಳಕು’ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya
error: Content is protected !!