25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರಿನ ಪಿ ಎಂ. ಶ್ರೀ ಸರಕಾರಿ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ ಸೋಮೇಶ್ವರದಲ್ಲಿ ನಡೆದ ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕರ ಕರಾಟೆ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಶ್ರೀ ಧ. ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿಯ 9 ನೇ ತರಗತಿಯ ವಿದ್ಯಾರ್ಥಿ ಯಶಸ್ವಿ ಹಾಗೂ 14 ರ ವಯೋಮಾನದ ವಿಭಾಗದ 8 ನೇ ತರಗತಿಯ ತೇಜಸ್ ಇವರು ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.

Related posts

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ನಿಡ್ಲೆ ಸರಕಾರಿ ಪ್ರೌಢಶಾಲೆಗೆ ಶೇ. 95.65 ಫಲಿತಾಂಶ

Suddi Udaya

ಗೇರುಕಟ್ಟೆ: ಸ್ನೇಹ ಸಂಗಮ ಆಟೋ-ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya
error: Content is protected !!