September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಪೂರ್ವಾಧ್ಯಕ್ಷ, ವಾಣಿ. ಪಿ.ಯು ಕಾಲೇಜಿನ ವಾಣಿಜ್ಯ ವಿಭಾಗ ಮುಖ್ಯಸ್ಥ, ಜೆಸಿಐ ವಲಯ ತರಬೇತುದಾರ ಜೆ.ಎಫ್.ಡಿ ಶಂಕರ್ ರಾವ್ ಬಿ ಇವರಿಗೆ ಕಾರ್ಕಳದ ಬಾಲಜಿ ಇನ್ ಹೊಟೇಲ್ ಸಭಾಂಗಣದಲ್ಲಿ ನಡೆದ ಈ ವರ್ಷದ ಜೆಸಿಐ ವಲಯದ ತರಬೇತಿ ಸಮ್ಮೇಳನದಲ್ಲಿ ತರಬೇತುದಾರನಾಗಿ ಜೇಸಿಗಳಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಸಂಘ ಸಂಸ್ಥೆಗಳಿಗೆ ಅತೀ ಹೆಚ್ಚು ತರಬೇತಿ ನೀಡಿರುವುದನ್ನು ಪರಿಗಣಿಸಿ ಜೆಸಿಐ ವಲಯ 15 ರಿಂದ ಕೊಡಲ್ಪಡುವ ಪ್ರೇರಣಾ ಪುರಸ್ಕಾರ-2025 ನೀಡಿ ಗೌರವಿಸಲಾಯಿತು.

ಈ ಪುರಸ್ಕಾರವನ್ನು ವಲಯಾಧ್ಯಕ್ಷ ಜೆಸಿ ಅಭಿಲಾಷ್ ಬಿ.ಎ ಇವರು ನೀಡಿ ಗೌರವಿಸಿದರು. ತರಬೇತಿ ವಿಭಾಗದ ನಿರ್ದೇಶಕಿ ಜೆಸಿ ಅಕ್ಷತಾ ಶೆಟ್ಟಿ, ಪ್ರಾಂತ್ಯ ಡಿ ವಲಯ ಉಪಾಧ್ಯಕ್ಷ ರಂಜಿತ್ ಎಚ್‌.ಡಿ, ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷೆ ಜೆಸಿ ಆಶಾಲತಾ ಪ್ರಶಾಂತ್ ವಲಯದ ಇತರ ಗಣ್ಯರು ಜೆಸಿಐ ಬೆಳ್ತಂಗಡಿಯ ಪೂರ್ವಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

Suddi Udaya

ರೈತರು ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ: 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು: ಪೃಥ್ವಿ ಸಾನಿಕಂ ಪತ್ರಿಕಾಗೋಷ್ಠಿ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು

Suddi Udaya

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಡಿ.12: ವಿದ್ಯುತ್ ನಿಲುಗಡೆ

Suddi Udaya
error: Content is protected !!