25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ಅವರು ಆಯ್ಕೆಯಾಗಿದ್ದಾರೆ. ಪೋಪ್ ಲಿಯೋ 14ಅವರ ಆದೇಶದಂತೆ ಎರ್ನಾಕುಳಂ ನಲ್ಲಿ ಸಿರೋ ಮಲಬಾರ್ ಚರ್ಚ್ ನ ಕಾರ್ಡಿನಲ್ ಅ.ವಂ ರಾಫೇಲ್ ತಟ್ಟಿಲ್ ಅವರು ಹೊಸ ಧರ್ಮಾಧ್ಯಕ್ಷರ ಹೆಸರನ್ನು ಘೋಷಣೆ ಮಾಡಿದ್ದಾರೆ.

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪಕ ಧರ್ಮಾಧ್ಯಕ್ಷರಾಗಿದ್ದ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು ಕಳೆದ 26 ವರ್ಷಗಳಿಂದ ಧರ್ಮಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು ಇದೀಗ ಅವರು ನಿವೃತ್ತರಾಗುತ್ತಿದ್ದು ಇವರ ಸ್ಥಾನಕ್ಕೆ ಹೊಸ ಧರ್ಮಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಜೇಮ್ಸ್ ಪಟ್ಟೇರಿಲ್ ಅವರು ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದವರಾಗಿದ್ದಾರೆ

Related posts

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya

ಅಳದಂಗಡಿ: ಸುದ್ದಿ ಉದಯ ವಾರಪತ್ರಿಕೆ ವರದಿಗೆ ಅಳದಂಗಡಿ ಗ್ರಾ.ಪಂನಿಂದ ಸ್ಪಂದನೆ: ಶೋಚನೀಯ ಸ್ಥಿಯಲ್ಲಿದ್ದ ಸೋರುತ್ತಿದ್ದ ಮನೆಯ ಮೇಲ್ಚಾವಣಿ ತೆರವು: ಮೇಲ್ಛಾವಣಿಗೆ ಶೀಟ್ ಅಳವಡಿಕೆಯ ಕೆಲಸ ಪ್ರಾರಂಭ,ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya
error: Content is protected !!