25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ಅವರು ಆಯ್ಕೆಯಾಗಿದ್ದಾರೆ. ಪೋಪ್ ಲಿಯೋ 14ಅವರ ಆದೇಶದಂತೆ ಎರ್ನಾಕುಳಂ ನಲ್ಲಿ ಸಿರೋ ಮಲಬಾರ್ ಚರ್ಚ್ ನ ಕಾರ್ಡಿನಲ್ ಅ.ವಂ ರಾಫೇಲ್ ತಟ್ಟಿಲ್ ಅವರು ಹೊಸ ಧರ್ಮಾಧ್ಯಕ್ಷರ ಹೆಸರನ್ನು ಘೋಷಣೆ ಮಾಡಿದ್ದಾರೆ.

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪಕ ಧರ್ಮಾಧ್ಯಕ್ಷರಾಗಿದ್ದ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು ಕಳೆದ 26 ವರ್ಷಗಳಿಂದ ಧರ್ಮಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು ಇದೀಗ ಅವರು ನಿವೃತ್ತರಾಗುತ್ತಿದ್ದು ಇವರ ಸ್ಥಾನಕ್ಕೆ ಹೊಸ ಧರ್ಮಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಜೇಮ್ಸ್ ಪಟ್ಟೇರಿಲ್ ಅವರು ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದವರಾಗಿದ್ದಾರೆ

Related posts

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya

ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ದೌರ್ಜನ್ಯ ಮಾಡಿದರೆ ಭಾರತೀಯ ಜನತಾ ಪಾರ್ಟಿ ಸುಮ್ಮನಿರುವುದಿಲ್ಲ: ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅಸ್ತಿತ್ವಕ್ಕೆ ಕೊಡಲಿ ಏಟು ಕೊಡುವಂತಹ ಎಡಪಂತೀಯ ವಿಚಾರಧಾರೆಯ ಮಾನಸಿಕತೆಗೆ ಖಂಡನೆ: ಎಸ್.ಐ.ಟಿ ತನಿಖೆಯ ಹಂತದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ತನಿಖೆಗೆ ತೊಂದರೆ ಆಗಬಾರದೆಂಬ ನಿಟ್ಟಿನಲ್ಲಿ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹೇಳಿಕೆ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಘಟನೆ ಖಂಡಿಸಿ ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ ನಡೆಸಿದಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya
error: Content is protected !!