September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ಅವರು ಆಯ್ಕೆಯಾಗಿದ್ದಾರೆ. ಪೋಪ್ ಲಿಯೋ 14ಅವರ ಆದೇಶದಂತೆ ಎರ್ನಾಕುಳಂ ನಲ್ಲಿ ಸಿರೋ ಮಲಬಾರ್ ಚರ್ಚ್ ನ ಕಾರ್ಡಿನಲ್ ಅ.ವಂ ರಾಫೇಲ್ ತಟ್ಟಿಲ್ ಅವರು ಹೊಸ ಧರ್ಮಾಧ್ಯಕ್ಷರ ಹೆಸರನ್ನು ಘೋಷಣೆ ಮಾಡಿದ್ದಾರೆ.

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪಕ ಧರ್ಮಾಧ್ಯಕ್ಷರಾಗಿದ್ದ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು ಕಳೆದ 26 ವರ್ಷಗಳಿಂದ ಧರ್ಮಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು ಇದೀಗ ಅವರು ನಿವೃತ್ತರಾಗುತ್ತಿದ್ದು ಇವರ ಸ್ಥಾನಕ್ಕೆ ಹೊಸ ಧರ್ಮಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಜೇಮ್ಸ್ ಪಟ್ಟೇರಿಲ್ ಅವರು ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದವರಾಗಿದ್ದಾರೆ

Related posts

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya

ಜೂ.4: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ

Suddi Udaya

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

Suddi Udaya

ಕೊಕ್ಕಡ: ಸೆಲ್ಕೋ ಫೌಂಡೇಶನ್ ನಿಂದ 25 ಮಂದಿ ಅರ್ಹ ಫಲಾನುಭವಿಗಳಿಗೆ ಸೋಲಾರ್ ಕಿಟ್ ಗಳ ಹಸ್ತಾಂತರ

Suddi Udaya

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

Suddi Udaya
error: Content is protected !!