23.3 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಮದ್ದಡ್ಕ : 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮದ್ದಡ್ಕ : 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವೆ ಸಮಿತಿ ಮದ್ದಡ್ಕ ಇದರ ವತಿಯಿಂದ ಆಗಸ್ಟ್ 26ಮತ್ತು 27ರಂದು ಗೌರಿ ಪೂಜೆ ಮತ್ತು ಸಾರ್ವಜನಿಕ ಗಣೇಶೋತ್ಸವ


ಮದ್ದಡ್ಕ ಬಂಡಿಮಠ ಆಟದ ಮೈದಾನದ ವೆಲ್ ಕಮ್ ಯೂತ್
ಕ್ಲಬ್ಬಿನ ಬಯಲು ರಂಗಮಂದಿರದಲ್ಲಿ ಗೋಪಿನಾಥ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಆಗಸ್ಟ್ 26ರಂದು ಬೆಳಿಗ್ಗೆ ಶ್ರೀಮತಿ ಗುಲಾಬಿ ಮತ್ತು ತಂಡದವರಿಂದ ಭಜನ ಕಾರ್ಯಕ್ರಮ ನೆರವೇರಿತು.

ಮತ್ತೆ ಗೌರಿ ಪೂಜೆ. ಚೌತಿ ಹಬ್ಬದ ಉದ್ಘಾಟನೆಯನ್ನು ಕೃಷ್ಣಕುಮಾರ್ ಪೂಂಜಾ ನೆರವೇರಿಸಿದರು. ಸಂಜೆ ತಾಂಬೂಲ ಕಲಾವಿದರು ಪುಂಜಾಲ್ ಕಟ್ಟೆ ಕುಡ್ಲ ಅಭಿನಯಿಸುವ
ಎಲ್ಲೆ ದಾದ ಎರೆಗ್ ಗೊತ್ತು ಎಂಬ ನಾಟಕ ನಡೆಯಿತು

Related posts

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya

ನಾಳ ಶ್ರೀ ಕ್ಷೇತ್ರದ ಅಶ್ವಥಕಟ್ಟೆಯಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ಹಾಗೂ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

Suddi Udaya

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya
error: Content is protected !!