September 6, 2026
ಧಾರ್ಮಿಕ

ಮದ್ದಡ್ಕ : 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮದ್ದಡ್ಕ : 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವೆ ಸಮಿತಿ ಮದ್ದಡ್ಕ ಇದರ ವತಿಯಿಂದ ಆಗಸ್ಟ್ 26ಮತ್ತು 27ರಂದು ಗೌರಿ ಪೂಜೆ ಮತ್ತು ಸಾರ್ವಜನಿಕ ಗಣೇಶೋತ್ಸವ


ಮದ್ದಡ್ಕ ಬಂಡಿಮಠ ಆಟದ ಮೈದಾನದ ವೆಲ್ ಕಮ್ ಯೂತ್
ಕ್ಲಬ್ಬಿನ ಬಯಲು ರಂಗಮಂದಿರದಲ್ಲಿ ಗೋಪಿನಾಥ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಆಗಸ್ಟ್ 26ರಂದು ಬೆಳಿಗ್ಗೆ ಶ್ರೀಮತಿ ಗುಲಾಬಿ ಮತ್ತು ತಂಡದವರಿಂದ ಭಜನ ಕಾರ್ಯಕ್ರಮ ನೆರವೇರಿತು.

ಮತ್ತೆ ಗೌರಿ ಪೂಜೆ. ಚೌತಿ ಹಬ್ಬದ ಉದ್ಘಾಟನೆಯನ್ನು ಕೃಷ್ಣಕುಮಾರ್ ಪೂಂಜಾ ನೆರವೇರಿಸಿದರು. ಸಂಜೆ ತಾಂಬೂಲ ಕಲಾವಿದರು ಪುಂಜಾಲ್ ಕಟ್ಟೆ ಕುಡ್ಲ ಅಭಿನಯಿಸುವ
ಎಲ್ಲೆ ದಾದ ಎರೆಗ್ ಗೊತ್ತು ಎಂಬ ನಾಟಕ ನಡೆಯಿತು

Related posts

ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನಕ್ಕೆ ಬ್ರಹ್ಮರಥ, ಪುಷ್ಪರಥ ಆಗಮನ – ಪುಷ್ಪವೃಷ್ಟಿ ಮೂಲಕ ಸ್ವಾಗತಿಸಿದ ಸಾವಿರಾರು ಭಕ್ತಗಣ

Suddi Udaya

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ: ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ, ನವಕ ಕಲಶಾಭಿಷೇಕ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಿ.4 : ಶ್ರೀ ಕ್ಷೇತ್ರದಲ್ಲಿ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ,ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವರಿಗೆ ಬ್ರಹ್ಮಕಲಶಾಭಿಷೇಕ- ಕಣ್ತುಂಬಿಕೊಂಡ ಸಾವಿರಾರು ಭಕ್ತರು

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೆ

Suddi Udaya
error: Content is protected !!