23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಮದ್ದಡ್ಕ : 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮದ್ದಡ್ಕ : 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವೆ ಸಮಿತಿ ಮದ್ದಡ್ಕ ಇದರ ವತಿಯಿಂದ ಆಗಸ್ಟ್ 26ಮತ್ತು 27ರಂದು ಗೌರಿ ಪೂಜೆ ಮತ್ತು ಸಾರ್ವಜನಿಕ ಗಣೇಶೋತ್ಸವ


ಮದ್ದಡ್ಕ ಬಂಡಿಮಠ ಆಟದ ಮೈದಾನದ ವೆಲ್ ಕಮ್ ಯೂತ್
ಕ್ಲಬ್ಬಿನ ಬಯಲು ರಂಗಮಂದಿರದಲ್ಲಿ ಗೋಪಿನಾಥ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಆಗಸ್ಟ್ 26ರಂದು ಬೆಳಿಗ್ಗೆ ಶ್ರೀಮತಿ ಗುಲಾಬಿ ಮತ್ತು ತಂಡದವರಿಂದ ಭಜನ ಕಾರ್ಯಕ್ರಮ ನೆರವೇರಿತು.

ಮತ್ತೆ ಗೌರಿ ಪೂಜೆ. ಚೌತಿ ಹಬ್ಬದ ಉದ್ಘಾಟನೆಯನ್ನು ಕೃಷ್ಣಕುಮಾರ್ ಪೂಂಜಾ ನೆರವೇರಿಸಿದರು. ಸಂಜೆ ತಾಂಬೂಲ ಕಲಾವಿದರು ಪುಂಜಾಲ್ ಕಟ್ಟೆ ಕುಡ್ಲ ಅಭಿನಯಿಸುವ
ಎಲ್ಲೆ ದಾದ ಎರೆಗ್ ಗೊತ್ತು ಎಂಬ ನಾಟಕ ನಡೆಯಿತು

Related posts

ಮಾ 11: ಉಜಿರೆ ಬ್ರಹ್ಮಕಲಶೋತ್ಸವ: “ಧರ್ಮಯಾನ “ಐತಿಹಾಸಿಕ ಶೋಭಾಯಾತ್ರೆ-ಪ್ರಚಾರ ವಾಹನ ಅಭಿಯಾನಕ್ಕೆ ಚಾಲನೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya

ಮಚ್ಚಿನ: ಕುದ್ರಡ್ಕ ಭಜನೋತ್ಸವ-2026 ಕಾರ್ಯಕ್ರಮ

Suddi Udaya

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya
error: Content is protected !!