25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿ

ರೆಖ್ಯ : ಆಕಸ್ಮಿಕವಾಗಿ ರಸ್ತೆ ಕಾಂಕ್ರಿಟ್ ಚರಂಡಿಯ ಒಳಗೆ ಬಿದ್ದು ಚಾಲಕ ಮೃತ್ಯು


ಬೆಳ್ತಂಗಡಿ: ರೆಖ್ಯಾ ಗ್ರಾಮ ನೇಲ್ಯಡ್ಕ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಲಾರಿಯನ್ನು ನಿಲ್ಲಿಸಿ ಮೂತ್ರ ವಿಸರ್ಜನೆಗೆಂದು ರಸ್ತೆ ಬದಿಗೆ ಹೋಗುವ ಸಮಯ ಆಕಸ್ಮಿಕವಾಗಿ ರಸ್ತೆ ಕಾಮಗಾರಿಯಲ್ಲಿರುವ ಕಾಂಕ್ರಿಟ್ ಚರಂಡಿಯ ಒಳಗೆ ಬಿದ್ದು ಚಾಲಕ ಸಾವನ್ನಪ್ಪಿದ ದುರ್ಘಟನೆ ಆ.28ರಂದು ವರದಿಯಾಗಿದೆ.


ಈ ಬಗ್ಗೆ ಬೆಂಗಳೂರು ನೆಲಮಂಗಲ ನಿವಾಸಿ ರಾಜಶೇಖರ ಎಂಬವರು ದೂರು ನೀಡಿ, ನನ್ನ ತಂದೆ ಹುನಮಂತರಾಯಪ್ಪ (60ವ) ರವರು ಲಾರಿಯಲ್ಲಿ ಚಾಲಕರಾಗಿದ್ದು, ಆ.27ರಂದು ರಾತ್ರಿ ಸಮಯ ಮಂಗಳೂರಿನಿಂದ ಬೆಂಗಳೂರು ಕಡೆಗೆ ಲಾರಿಯನ್ನು ಚಲಾಯಿಸಿಕೊಂಡು ಬಂದು, ಆ.28 ರಂದು ಮುಂಜಾನೆ 1 ಗಂಟೆ ಸುಮಾರಿಗೆ ಬೆಳ್ತಂಗಡಿ ತಾಲೂಕು ರೆಖ್ಯಾ ಗ್ರಾಮ ನೇಲ್ಯಡ್ಕ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಲಾರಿಯನ್ನು ನಿಲ್ಲಿಸಿ ಮೂತ್ರ ವಿಸರ್ಜನೆ ಅಥವಾ ಇನ್ಯಾವುದೋ ಕಾರಣಕ್ಕೆ ಲಾರಿಯಿಂದ ಇಳಿದು ರಸ್ತೆ ಬದಿಗೆ ಹೋಗುವ ಸಮಯ ಆಕಸ್ಮಿಕವಾಗಿ ರಸ್ತೆ ಕಾಮಗಾರಿಯಲ್ಲಿರುವ ಕಾಂಕ್ರೀಟ್ ಚರಂಡಿಯ ಒಳಗೆ ಬಿದ್ದು ಅಸ್ವಸ್ಥರಾದವರನ್ನು ಚಿಕಿತ್ಸೆಯ ಬಗ್ಗೆ ಆಸ್ಪತ್ರೆಗೆ ಸಾಗಿಸುವ ಸಮಯ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ: 43/2025 ಕಲಂ: 194 ಭಾ.ನಾ.ಸು.ಸಂ ರಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಯೂಟ್ಯೂಬರ್ ಸಮೀರ್ ಎಮ್.ಡಿ ಎರಡು ಮನೆಗೆ ಪೊಲೀಸ್ ಎಂಟ್ರಿ

Suddi Udaya

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಯೂಟ್ಯೂಬ್ ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ ಯವರನ್ನು ಬಂಧಿಸಿದ ಬ್ರಹ್ಮಾವರ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಂಗ ಬಂಧನ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya
error: Content is protected !!