23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ

ವೇಣೂರು: ನವೀಕೃತ ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ 2000ನೇ ಇಸವಿಯಲ್ಲಿ ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಸಂದಭ೯ದಲ್ಲಿ ಶ್ರೀ ಬಾಹುಬಲಿ ಸಭಾಭವನವನ್ನು ನಿಮಾ೯ಣ ಮಾಡಿ ಲೋಕಾಪ೯ಣೆ ಮಾಡಲಾಗಿತ್ತು. ಈಗ ಈ ಸಭಾಭವನದ ವ್ಯವಸ್ಥೆಯನ್ನು ಇನ್ನಷ್ಟು ಉನ್ನತೀಕರಿಸಿ ಆಧುನಿಕವಾಗಿ ನವೀಕರಿಸಲಾಗಿದೆ.

ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆಯನ್ನು ಮೂಡುಬಿದ್ರಿ ಶ್ರೀ ಜೈನ ಮಠದ ಪರಮ ಪೂಜ್ಯ ,”ಭಾರತಭೂಷಣ” ಡಾ|ಸ್ವಸ್ತಿಶ್ರೀ ಚಾರುಕೀತಿ೯ ಪಂಡಿತಾಚಾಯ೯ವಯ೯ ಮಹಾಸ್ವಾಮೀಜಿಯವರ ಪಾವನ ಸಾನ್ನಿಧ್ಯದಲ್ಲಿ, ಶ್ರೀ ದಿಗಂಬರ ಜೈನ ತೀಥ೯ಕ್ಷೇತ್ರ ಸಮಿತಿಯ ಉಪಾಧ್ಯಕ್ಷ ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ|ಪದ್ಮಪ್ರಸಾದ್‌ ಅಜಿಲರ ಉಪಸ್ಥಿತಿಯಲ್ಲಿ, ಕನಾ೯ಟಕ ಸರಕಾರದ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್‌ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.

ಈ ಸಂದಭ೯ದಲ್ಲಿ ಬೆಳ್ಳಿಬೀಡು ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರರಾದ ಕೆ ಹೇಮರಾಜ್‌ ಬೆಳ್ಳಿಬೀಡು , ಶ್ರೀ ದಿಗಂಬರ ಜೈನ ತೀಥ೯ಕ್ಷೇತ್ರ ಸಮಿತಿಯ ಕಾಯ೯ದಶಿ೯ ವಿ.ಪ್ರವೀಣ್‌ ಕುಮಾರ್‌ ಇಂದ್ರ, ಕೋಶಾಧಿಕಾರಿ ಪಿ.ಜಯರಾಜ್‌ ಕಂಬ್ಳಿ , ಜತೆ ಕಾಯ೯ದಶಿ೯ ಮಹಾವೀರ್‌ ಜೈನ್‌ ಮೂಡುಕೋಡಿ, ಕಾಯ೯ಕಾರಿ ಸಮಿತಿಯ ಸದಸ್ಯರುಗಳಾದ ಬಿ.ರತ್ನವಮ೯ ಇಂದ್ರ, ಪ್ರವೀಣ್‌ ಅಜ್ರಿ, ಸುರೇಶ್‌ ಕುಮಾರ್‌ ಆರಿಗ, ಭರತ್‌ ಕುಮಾರ್‌ ಆರಿಗ , ಶಮಿ೯ತ್‌ ಕುಮಾರ್‌ ಹಾಗೂ ಹಿರಿಯ ಶ್ರಾವಕಿಯಾದ ಗುಣವತಿ ಎ. ಆಳ್ವ ಮತ್ತು ರಾಜ್ಯ ಜೈನ ಮಹಿಳಾ ಒಕ್ಕೂಟದ ನಿದೇ೯ಶಕಿಯಾದ ಸರೋಜಾ ಜಿ.ಜೈನ್‌ ,ಪುರೋಹಿತ ಸಚಿನ್‌ ಇಂದ್ರ ಮತ್ತಿತರರು ಉಪಸ್ಥಿತರಿದ್ದರು.

Related posts

ವಿ. ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ”ಗೆ ಆಯ್ಕೆ

Suddi Udaya

ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಉಜಿರೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Suddi Udaya

ಉಜಿರೆ ಎಸ್ ಡಿ ಎಮ್ ಪ. ಪೂ. ಕಾಲೇಜು : ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿಕೆ

Suddi Udaya

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!