July 23, 2026
ಅಪರಾಧ ಸುದ್ದಿವರದಿ

ಅನನ್ಯ ಭಟ್ ನಾಪತ್ತೆ ಪ್ರಕರಣ; ಸುಜಾತ ಭಟ್ ಗೆ ಬಿಗ್ ರಿಲೀಫ್

ಬೆಳ್ತಂಗಡಿ: ಅನನ್ಯ ಭಟ್ ನಾಪತ್ತೆ ಪ್ರಕರಣದಲ್ಲಿ ಕಳೆದ ನಾಲ್ಕು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದ ಸುಜಾತ ಭಟ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ವಿಚಾರಣೆ ವೇಳೆ ತಾನು ಮಾಡಿದ ಆರೋಪ ಎಲ್ಲವನ್ನೂ ಸುಳ್ಳು ಸುಜಾತ ಭಟ್ ಒಪ್ಪಿಕೊಂಡಿದ್ದು ಇದಕ್ಕೆ ಬೇಕಾದ ಎಲ್ಲಾ ಮಾಹಿತಿಯನ್ನು ಅಧಿಕಾರಿಗಳಿಗೆ ವಿಡಿಯೋ ಮೂಲಕ ಸುಜಾತ ಭಟ್ ನೀಡಿದ್ದಾರೆ.

ಸುಜಾತ ಭಟ್ ಪ್ರಕರಣದಲ್ಲಿ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪಿಟಿಷನ್ ಆಗಿ ಬಳಿಕ ಎಸ್.ಐ.ಟಿಗೆ ದೂರು ವರ್ಗಾವಣೆಯಾಗಿದೆ. ಇನ್ನು ಸುಜಾತ ಭಟ್ ವೃದ್ಧಿಯಾಗಿರುವ ಕಾರಣ ಸುಜಾತ ಭಟ್ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಪ್ರಕರಣವನ್ನು ಎಸ್‌.ಐ.ಟಿ ಅಧಿಕಾರಿಗಳು ತನಿಖೆ ಮಾಡಲಿದ್ದಾರೆ. ಎಸ್.ಐ.ಟಿ ಅಧಿಕಾರಿಗಳು ಕರೆದಾಗ ಬರುವಂತೆ ಸೂಚನೆ ನೀಡಿ ಸುಜಾತ ಭಟ್ ರನ್ನು ವಾಪಸ್ ಬೆಂಗಳೂರಿನ ಅವರ ಮನೆಗೆ ಕಳುಹಿಸಿದ್ದಾರೆ.

Related posts

ಮಳೆಗಾಲದ ವಿಪತ್ತು ಎದುರಿಸಲು ತಂಡ ರಚನೆ

Suddi Udaya

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya

ಸಿಎಸ್ಇಇಟಿ ಪರೀಕ್ಷೆಯಲ್ಲಿ ಎಕ್ಸೆಲ್ ಅಮೋಘ ಸಾಧನೆ ರಾಜ್ಯಕ್ಕೆ ಮಾದರಿಯಾದ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಫಲಿತಾಂಶ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!