25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಿರು ನಾಟಕ ಸ್ಪರ್ಧೆ: ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

ಬೆಳ್ತಂಗಡಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಮಂಗಳೂರು, ಜಿಲ್ಲಾ ಮಾನಸಿಕ ಕಾರ್ಯಕ್ರಮಾಧಿಕಾರಿ ಕಚೇರಿ, ಮಂಗಳೂರು ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸ್ಕಿಜೋಫ್ರೇನಿಯ ದಿನ 2025ರ ಅಂಗವಾಗಿ ಆ. 29ರಂದು ತಾಲೂಕು ಆರೋಗ್ಯಾಧಿಕಾರಿ ಕಚೇರಿ,

ಬೆಳ್ತಂಗಡಿಯಲ್ಲಿ ನಡೆದ ಕಿರು ನಾಟಕ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿನಿಯರಾದ ಕವನ, ಇಂಚರ, ದಾಕ್ಷಾಯಿಣಿ, ಅನುಷಾ, ಶ್ರುತಿ, ಮಾಹಿನ್ ಬಾನು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Related posts

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya

ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya
error: Content is protected !!