23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಿರು ನಾಟಕ ಸ್ಪರ್ಧೆ: ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

ಬೆಳ್ತಂಗಡಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಮಂಗಳೂರು, ಜಿಲ್ಲಾ ಮಾನಸಿಕ ಕಾರ್ಯಕ್ರಮಾಧಿಕಾರಿ ಕಚೇರಿ, ಮಂಗಳೂರು ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸ್ಕಿಜೋಫ್ರೇನಿಯ ದಿನ 2025ರ ಅಂಗವಾಗಿ ಆ. 29ರಂದು ತಾಲೂಕು ಆರೋಗ್ಯಾಧಿಕಾರಿ ಕಚೇರಿ,

ಬೆಳ್ತಂಗಡಿಯಲ್ಲಿ ನಡೆದ ಕಿರು ನಾಟಕ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿನಿಯರಾದ ಕವನ, ಇಂಚರ, ದಾಕ್ಷಾಯಿಣಿ, ಅನುಷಾ, ಶ್ರುತಿ, ಮಾಹಿನ್ ಬಾನು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Related posts

ಗೇರುಕಟ್ಟೆ: ಪರಪ್ಪು ಮಸೀದಿ ಸಮಿತಿಯ ಜೊತೆಕಾರ್ಯದರ್ಶಿ ನಝೀರ್ ಸುಣ್ಣಲಡ್ಡ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ: ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡರಿಗೆ ಸನ್ಮಾನ

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ರಸ್ತೆ- ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಮಾಡಿದಲ್ಲಿ ದಂಡ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಬಂಧನ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya
error: Content is protected !!