23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನಬೆಳ್ತಂಗಡಿ

ನಾರಾವಿ ಗ್ರಾ.ಪಂ ಮಾಜಿ‌ ಸದಸ್ಯ ಕುತ್ಲೂರು ರಾಮಚಂದ್ರ ಭಟ್ ನಿಧನ

ಕುತ್ಲೂರು: ರಾಷ್ಟ್ರಮಟ್ಟದಲ್ಲಿ ಕೀರ್ತಿ ಪಡೆದ ಕುತ್ಲೂರು ಶಾಲೆಯ ಮಾಜಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ , ಸಾಮಾಜಿಕ ಕಾರ್ಯಕರ್ತ,ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುತ್ಲೂರು ರಾಮಚಂದ್ರ ಭಟ್(53ವ) ಆ.29ರಂದು ಬೆಳಗ್ಗೆ ನಿಧನರಾಗಿದ್ದಾರೆ.

ಲೋ ಬಿಪಿಯಿಂದಾಗಿ ಆರೋಗ್ಯದಲ್ಲಿ ಏರುಪೇರಾಗಿತ್ತು,ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದರೂ ದಾರಿ ಮಧ್ಯೆ ವಿಧಿವಶರಾಗಿದ್ದಾರೆ. ಇತ್ತೀಚೆಗಷ್ಟೇ ಕುತ್ಲೂರು ಶಾಲೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಗುರುತಿಸಿ ಶಹಬ್ಬಾಸ್ ಗಿರಿ ನೀಡಿದ್ದರು. ಮೃತರು ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಉಜಿರೆ ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ದಂಪತಿ ಪಾಕ ಸ್ಪರ್ಧೆ ಮತ್ತು ದೀಪಾವಳಿ ಆಚರಣೆ

Suddi Udaya

ಮದ್ದಡ್ಕ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!