28.3 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರು

ಬೆಳ್ತಂಗಡಿ: ಯೂಟ್ಯೂಬ್ ನಲ್ಲಿ ಬಿಜೆಪಿಯ ಸಂತೋಷ್ ಜಿ ಬಗ್ಗೆ ಅವ್ಯಾಚ ಶಬ್ದಗಳಿಂದ ಬೈದು ವಿಡಿಯೋ ಪ್ರಸಾರವಾದ ಬಗ್ಗೆ ಪ್ರಕರಣ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಆ.21 ರಂದು ಉಜಿರೆ ನಿವಾಸದಿಂದ ಮಹೇಶ್‌ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆಯಲು ಬಂದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಬ್ರಹ್ಮವಾರ ಪೊಲೀಸರು ಆ.22 ರಂದು ಪ್ರಕರಣ ದಾಖಲಿಸಿದ್ದರು. ಈ ಪ್ರಕರದಲ್ಲಿ ವಿಚಾರಣೆಗಾಗಿ ತಿಮರೋಡಿ ಮಹೇಶ್ ಶೆಟ್ಟಿ ತಿಮರೋಡಿ ಆ.29 ರಂದು ಬೆಳಗ್ಗೆ 11:20 ಕ್ಕೆ ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರಾಗಿದ್ದಾರೆ.

Related posts

ಇಂದಬೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೆ ಹರಿದ ಮಳೆ ನೀರು ಹಾಗೂ ರಸ್ತೆಯುದ್ದಕ್ಕೂ ಬಾಗಿ ನಿಂತ ಅಪಾಯಕಾರಿ ಮರಗಳು

Suddi Udaya

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ನಡ : ಬಸ್ರಾಯ ವೆಂಟೆಡ್ ಡ್ಯಾಮಿನಲ್ಲಿ ಸಿಲುಕಿದ್ದ ಮರಗಳ ತೆರವು: ಗ್ರಾಮಸ್ಥರ ಶ್ರಮದಾನ

Suddi Udaya

ಮೇ 1-3 : ಕುಂಡದಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿ ನಲ್ಲಿ 51 ನೇ ವರ್ಷದ ಮಖಾಂ ಉರೂಸ್

Suddi Udaya
error: Content is protected !!