25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

ಬೆಳ್ತಂಗಡಿ : ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗಾಗಿ ಆ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಲು ಜೀವ ಭಯ ಕಾಡುತ್ತಿದ್ದು ಇದರಿಂದ ಪೊಲೀಸ್ ಭದ್ರತೆ ನೀಡಬೇಕಾಗಿ ವಿನಂತಿ ಮಾಡಿದ್ದ ಕಾರಣ ಇಬ್ಬರು ಪೊಲೀಸರ ಜೊತೆ 1:45 ಕ್ಕೆ ಹಾಜರಾಗಿರುವ ಲಾಯರ್ ಜಗದೀಶ್.

Related posts

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ನ.28: ಉಜಿರೆಯಲ್ಲಿ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್‌ನ ನೂತನ ಶೋರೂಂ ಶುಭಾರಂಭ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!