September 6, 2026
ಅಪರಾಧ ಸುದ್ದಿವರದಿ

ಅನನ್ಯ ಭಟ್ ನಾಪತ್ತೆ ಪ್ರಕರಣ; ಸುಜಾತ ಭಟ್ ಗೆ ಬಿಗ್ ರಿಲೀಫ್

ಬೆಳ್ತಂಗಡಿ: ಅನನ್ಯ ಭಟ್ ನಾಪತ್ತೆ ಪ್ರಕರಣದಲ್ಲಿ ಕಳೆದ ನಾಲ್ಕು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದ ಸುಜಾತ ಭಟ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ವಿಚಾರಣೆ ವೇಳೆ ತಾನು ಮಾಡಿದ ಆರೋಪ ಎಲ್ಲವನ್ನೂ ಸುಳ್ಳು ಸುಜಾತ ಭಟ್ ಒಪ್ಪಿಕೊಂಡಿದ್ದು ಇದಕ್ಕೆ ಬೇಕಾದ ಎಲ್ಲಾ ಮಾಹಿತಿಯನ್ನು ಅಧಿಕಾರಿಗಳಿಗೆ ವಿಡಿಯೋ ಮೂಲಕ ಸುಜಾತ ಭಟ್ ನೀಡಿದ್ದಾರೆ.

ಸುಜಾತ ಭಟ್ ಪ್ರಕರಣದಲ್ಲಿ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪಿಟಿಷನ್ ಆಗಿ ಬಳಿಕ ಎಸ್.ಐ.ಟಿಗೆ ದೂರು ವರ್ಗಾವಣೆಯಾಗಿದೆ. ಇನ್ನು ಸುಜಾತ ಭಟ್ ವೃದ್ಧಿಯಾಗಿರುವ ಕಾರಣ ಸುಜಾತ ಭಟ್ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಪ್ರಕರಣವನ್ನು ಎಸ್‌.ಐ.ಟಿ ಅಧಿಕಾರಿಗಳು ತನಿಖೆ ಮಾಡಲಿದ್ದಾರೆ. ಎಸ್.ಐ.ಟಿ ಅಧಿಕಾರಿಗಳು ಕರೆದಾಗ ಬರುವಂತೆ ಸೂಚನೆ ನೀಡಿ ಸುಜಾತ ಭಟ್ ರನ್ನು ವಾಪಸ್ ಬೆಂಗಳೂರಿನ ಅವರ ಮನೆಗೆ ಕಳುಹಿಸಿದ್ದಾರೆ.

Related posts

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಜೂ. 29 : ಉಜಿರೆಯಲ್ಲಿ ರೈನಾಥನ್ ಸ್ಪರ್ಧೆ, ಸಂತೋಷದಾಯಕ ಮಳೆಗಾಲದ ಓಟ: ಮಾದಕ ವ್ಯವಸನದ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶವೇ ರೈನಥಾನ್-2025

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನೆ

Suddi Udaya

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya
error: Content is protected !!