22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿವರದಿ

ಅನನ್ಯ ಭಟ್ ನಾಪತ್ತೆ ಪ್ರಕರಣ; ಸುಜಾತ ಭಟ್ ಗೆ ಬಿಗ್ ರಿಲೀಫ್

ಬೆಳ್ತಂಗಡಿ: ಅನನ್ಯ ಭಟ್ ನಾಪತ್ತೆ ಪ್ರಕರಣದಲ್ಲಿ ಕಳೆದ ನಾಲ್ಕು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದ ಸುಜಾತ ಭಟ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ವಿಚಾರಣೆ ವೇಳೆ ತಾನು ಮಾಡಿದ ಆರೋಪ ಎಲ್ಲವನ್ನೂ ಸುಳ್ಳು ಸುಜಾತ ಭಟ್ ಒಪ್ಪಿಕೊಂಡಿದ್ದು ಇದಕ್ಕೆ ಬೇಕಾದ ಎಲ್ಲಾ ಮಾಹಿತಿಯನ್ನು ಅಧಿಕಾರಿಗಳಿಗೆ ವಿಡಿಯೋ ಮೂಲಕ ಸುಜಾತ ಭಟ್ ನೀಡಿದ್ದಾರೆ.

ಸುಜಾತ ಭಟ್ ಪ್ರಕರಣದಲ್ಲಿ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪಿಟಿಷನ್ ಆಗಿ ಬಳಿಕ ಎಸ್.ಐ.ಟಿಗೆ ದೂರು ವರ್ಗಾವಣೆಯಾಗಿದೆ. ಇನ್ನು ಸುಜಾತ ಭಟ್ ವೃದ್ಧಿಯಾಗಿರುವ ಕಾರಣ ಸುಜಾತ ಭಟ್ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಪ್ರಕರಣವನ್ನು ಎಸ್‌.ಐ.ಟಿ ಅಧಿಕಾರಿಗಳು ತನಿಖೆ ಮಾಡಲಿದ್ದಾರೆ. ಎಸ್.ಐ.ಟಿ ಅಧಿಕಾರಿಗಳು ಕರೆದಾಗ ಬರುವಂತೆ ಸೂಚನೆ ನೀಡಿ ಸುಜಾತ ಭಟ್ ರನ್ನು ವಾಪಸ್ ಬೆಂಗಳೂರಿನ ಅವರ ಮನೆಗೆ ಕಳುಹಿಸಿದ್ದಾರೆ.

Related posts

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

Suddi Udaya

ಕನ್ಯಾಡಿ ಶ್ರೀ ಗುರುದೇವ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಮಹಾವೀರ ಜಯಂತಿ ರಜೆ ಹಿನ್ನಲೆ ಮಾ.30ರಂದು ನಡೆಯಬೇಕಾಗಿದ್ದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಕ್ಕಾಡಿಗೋಳಿ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!