24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ “ನಮ್ಮ ನಡೆ ಧರ್ಮಸ್ಥಳದ ಕಡೆ” ಅಭಿಯಾನ: 14 ಜೈನ ಮಠಗಳ ಭಟ್ಟಾರಕ ಸ್ವಾಮೀಜಿಗಳು ಹಾಗೂ 10 ಸಾವಿರ ಸಂಖ್ಯೆಯಲ್ಲಿ ಜೈನ ಬಾಂಧವರು ಭಾಗಿ

ಬೆಳ್ತಂಗಡಿ: ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ ನಾಡಿನ ಸಮಸ್ತ ಜೈನ ಮಠಗಳ ಭಟ್ಟಾರಕ ಮಹಾಸ್ವಾಮೀಜಿಯವರ ಪಾವನ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೆಂಬಲ ಸೂಚಿಸಲು ಜೈನ ಬಾಂಧವರಿಂದ ‘ನಮ್ಮ ನಡೆ ಧರ್ಮಸ್ಥಳದ ಕಡೆ’ ಎಂಬ ಅಭಿಯಾನ ಆ.29ರಂದು ನಡೆಯಿತು .

ಬೆಳಗ್ಗೆ 10ಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಮಹಾದ್ವಾರದ ಬಳಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯದ ತನಕ ಭವ್ಯವಾದ ಮೆರವಣಿಗೆ ನಡೆಯಿತು.


ರಾಜ್ಯದಾದ್ಯಂತದಿಂದ 14 ಜೈನ ಮಠಗಳ ಪೂಜ್ಯಶ್ರೀಗಳವರ ಮಾರ್ಗದರ್ಶನದಂತೆ ಶ್ರೀಕ್ಷೇತ್ರ ಧರ್ಮಸ್ಥಳದ ಹಾಗೂ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಬೆಂಬಲ ಸೂಚಿಸಲಾಯಿತು. ಬೆಂಗಳೂರು ಸೇರಿದಂತೆ, ಎಲ್ಲ ಜಿಲ್ಲೆಗಳಿಂದ ಸುಮಾರು 10 ಸಾವಿರಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಜೈನ ಬಾಂಧವರು ಸಕ್ರಿಯವಾಗಿ ಪಾಲ್ಗೊಂಡರು.

Related posts

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆ :ತಾಲ್ಲೂಕು ಮಟ್ಟದ ತ್ರೋಬಾಲ್ ಪಂದ್ಯಾ ಕೂಟ

Suddi Udaya

ವಿಶೇಷ ಚೇತನ ಮಕ್ಕಳಿಗೆ ನಲ್ಮೆ, ಸಂಯಮದಿಂದ ವಿಶೇಷ ಭವಿಷ್ಯ ರೂಪಿಸೋಣ: ಡಿ. ವೀರೇಂದ್ರ ಹೆಗ್ಗಡೆ

Suddi Udaya

ಧರ್ಮಸ್ಥಳ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

Suddi Udaya

ಬಳಂಜ: ಗಾಳಿಯ ರಭಸಕ್ಕೆ ಹಾರಿ ಹೋದ ಹಟ್ಟಿಯ ಶೀಟ್ : ಅಪಾರ ಹಾನಿ

Suddi Udaya
error: Content is protected !!