July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

ಕನ್ಯಾಡಿ||: ಕನ್ಯಾಡಿಯ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಸದಸ್ಯರು ಮಧುಮೇಹದಿಂದಾಗಿ ಬಲ ಕಾಲು ಕಳೆದುಕೊಂಡ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಸಮಿತಿಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಕೇಶವ. ಎಮ್ ಅವರ ಮನೆಗೆ ಭೇಟಿ ನೀಡಿ ವೈದ್ಯಕೀಯ ವೆಚ್ಚಕ್ಕಾಗಿ ಸಮಿತಿ ವತಿಯಿಂದ ಆರ್ಥಿಕ ಸಹಾಯ ಧನ ರೂ. 10,000 ನ್ನು ನೀಡಿ ಶೀಘ್ರ ಚೇತರಿಕೆಗಾಗಿ ಹಾರೈಸಿದರು.

ಈ ಸಂದರ್ಭದಲ್ಲಿ ಕನ್ಯಾಡಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷರಾದ ರಾಜೇಶ್ ಪಿ, ಕಾರ್ಯದರ್ಶಿ ಗಣೇಶ್ ಬಜಿಲ, ಉಪಾಧ್ಯಕ್ಷರಾದ ಅರುಣ್ ನಾಯ್ಕ್, ಸಂಯೋಜಕರಾದ ರಾಘವ ಕುರ್ಮಾಣಿ, ಸಹಕಾರ್ಯದರ್ಶಿ ವಿದ್ಯಾಧರ್ ರೈ, ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಚೇತನ್ ಗುಡಿಗಾರ್, ಕಾರ್ಯಧ್ಯಕ್ಷ ಗೋವಿಂದ ಸುವರ್ಣ ಪೊಂಗಾರು, ಸದಸ್ಯರಾದ ಮಹಾಬಲ ನಾಯ್ಕ ಮತ್ತು ಉಮೇಶ ಆಚಾರ್ಯ ಉಪಸ್ಥಿತರಿದ್ದರು.

Related posts

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ಎಸ್ ಡಿ ಎಮ್ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ -ಬಾಲಕಿಯರ ಕ್ರೀಡಾಕೂಟ

Suddi Udaya

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

Suddi Udaya

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ ” ಗೌರವ ಪುರಸ್ಕಾರ ಘೋಷಣೆ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya
error: Content is protected !!