ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

ಕನ್ಯಾಡಿ||: ಕನ್ಯಾಡಿಯ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಸದಸ್ಯರು ಮಧುಮೇಹದಿಂದಾಗಿ ಬಲ ಕಾಲು ಕಳೆದುಕೊಂಡ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಸಮಿತಿಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಕೇಶವ. ಎಮ್ ಅವರ ಮನೆಗೆ ಭೇಟಿ ನೀಡಿ ವೈದ್ಯಕೀಯ ವೆಚ್ಚಕ್ಕಾಗಿ ಸಮಿತಿ ವತಿಯಿಂದ ಆರ್ಥಿಕ ಸಹಾಯ ಧನ ರೂ. 10,000 ನ್ನು ನೀಡಿ ಶೀಘ್ರ ಚೇತರಿಕೆಗಾಗಿ ಹಾರೈಸಿದರು.

ಈ ಸಂದರ್ಭದಲ್ಲಿ ಕನ್ಯಾಡಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷರಾದ ರಾಜೇಶ್ ಪಿ, ಕಾರ್ಯದರ್ಶಿ ಗಣೇಶ್ ಬಜಿಲ, ಉಪಾಧ್ಯಕ್ಷರಾದ ಅರುಣ್ ನಾಯ್ಕ್, ಸಂಯೋಜಕರಾದ ರಾಘವ ಕುರ್ಮಾಣಿ, ಸಹಕಾರ್ಯದರ್ಶಿ ವಿದ್ಯಾಧರ್ ರೈ, ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಚೇತನ್ ಗುಡಿಗಾರ್, ಕಾರ್ಯಧ್ಯಕ್ಷ ಗೋವಿಂದ ಸುವರ್ಣ ಪೊಂಗಾರು, ಸದಸ್ಯರಾದ ಮಹಾಬಲ ನಾಯ್ಕ ಮತ್ತು ಉಮೇಶ ಆಚಾರ್ಯ ಉಪಸ್ಥಿತರಿದ್ದರು.

Related posts

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

Suddi Udaya

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ಕಾಂಗ್ರೆಸ್ ಪಕ್ಷಕ್ಕಾಗಿ ಮಾಡಿದ ತ್ಯಾಗ ಹೋರಾಟಕ್ಕೆ ಹೈಕಮಾಂಡ್ ಸೂಕ್ತ ಸ್ಥಾನಮಾನ ನೀಡಿದೆ: ಮೋಹನ್ ಗೌಡ ಕಲ್ಮಂಜ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya

ಉಜಿರೆ: ಆಲ್ವಿನ್ ಮೆಂಡೋನ್ಸಾ ನಿಧನ

Suddi Udaya
error: Content is protected !!