September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

ಬೆಳ್ತಂಗಡಿ : ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗಾಗಿ ಆ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಲು ಜೀವ ಭಯ ಕಾಡುತ್ತಿದ್ದು ಇದರಿಂದ ಪೊಲೀಸ್ ಭದ್ರತೆ ನೀಡಬೇಕಾಗಿ ವಿನಂತಿ ಮಾಡಿದ್ದ ಕಾರಣ ಇಬ್ಬರು ಪೊಲೀಸರ ಜೊತೆ 1:45 ಕ್ಕೆ ಹಾಜರಾಗಿರುವ ಲಾಯರ್ ಜಗದೀಶ್.

Related posts

ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ

Suddi Udaya

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

Suddi Udaya

ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
error: Content is protected !!