37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ಹಾಗೂ ರೋಟರಿ ಕ್ಲಬ್ ಸಿದ್ಧಕಟ್ಟೆ ಇವರುಗಳ ಜಂಟಿ ಆಶಯದಲ್ಲಿ ಸಾವಯವ ಗೊಬ್ಬರದ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ ಸಿದ್ದಕಟ್ಟೆಯ ಪಿಂಕಿ ಟವರ್ಸ್ ನಲ್ಲಿ ಆ.28 ರಂದು ನಡೆಯಿತು .


ಅಮುಲ್ ಕಂಪೆನಿಯ ಕರ್ನಾಟಕ ವಲಯದ ಮೇನೇಜಿಂಗ್ ಡೈರೆಕ್ಟರ್ ರಂಗರಾಜು ಮತ್ತು ಅಗ್ರೂಮೋನಿಟ್ ಪಾವನಿ ಸಾವಯುವ ಗೊಬ್ಬರದ ಮಹತ್ವ ಹಾಗೂ ಉಪಯೋಗದ ಬಗ್ಗೆ ಸಮಗ್ರ ಮಾಹಿತಿ ನೀಡುದರ ಜತೆಗೆ ತಮ್ಮ ಕಂಪೆನಿಯ ಸಾವಯುವ ಗೊಬ್ಬರಗಳ ಉತ್ಪನ್ನಗಳನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫಲ್ಗುಣಿ ರೋಟರಿ ಕ್ಲಬ್ ನ ಅಧ್ಯಕ್ಷ ದುರ್ಗಾದಾಸ್ ರವರು ವಹಿಸಿ ಲೋರೋಟ್ಟೋ ಹಿಲ್ಸ್ ರೋಟರಿ ಕ್ಲಬ್ ನ ಅಧ್ಯಕ್ಷ ವಿಜಯ ಫೆರ್ನಾಂಡಿಸ್ ಸ್ವಾಗತಿಸಿದರು. ಅಮುಲ್ ಸಾವಯವ ಗೊಬ್ಬರದ ಜಿಲ್ಲೆಯ ಅಧಿಕೃತ ಮಾರಾಟಗಾರದ ರಾಘವೇಂದ್ರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.


ರೋ| ಗಣೇಶ್ ಶೆಟ್ಟಿ ಯವರು ನಿರೂಪಿಸಿದರು, ಶ್ರೀಮತಿ ಟೀನಾ ಡಿ ಕೋಸ್ತಾ, ರೋ| ಮೈಕಲ್ ಡಿ ಕೋಸ್ತಾ ಮತ್ತು ಹಿರಿಯ ಪ್ರಗತಿಪರ ಕೃಷಿಕ ರು ಇನ್ನಿತರ ರೋಟರಿ ಕ್ಲಬ್ ನ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

Suddi Udaya

ಗರ್ಡಾಡಿಯಲ್ಲಿ ಮದಿರಾ ಗ್ರ್ಯಾಂಡ್ ಬಾರ್ ಆಂಡ್ ರೆಸ್ಟೋರೆಂಟ್ ಉದ್ಘಾಟನೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಶಶಿಧರ್ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya
error: Content is protected !!